ಬೆಂಕಿ ಅವಘಡದ ದೃಶ್ಯ 
ರಾಜ್ಯ

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಅಗ್ನಿ ಅನಾಹುತ, ಎರಡು ಅಂಗಡಿಗಳು ಭಸ್ಮ

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.

ಮಂಗಳೂರು: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ವಿಟ್ಲ ಪೇಟೆಯಲ್ಲಿ ನಡೆದಿದೆ.

ವಿಟ್ಲದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣ ಸಮೀಪದ ಕೆಜಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡವಾಗಿದ್ದು ಎಂಪಿ ಹಾರ್ಡ್ ವೇರ್ ಹಾಗೂ ಪೇಂಟ್ ಮತ್ತೊಂದು ಬೇಕರಿ ಸುಟ್ಟು ಕರಕಲಾಗಿದೆ.

ಮೊದಲು ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರದಲ್ಲಿ ಪಕ್ಕದಲ್ಲಿನ ಬೇಕರಿಗೆ ವ್ಯಾಪಿಸಿದೆ. 

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!