ಸಾಂದರ್ಭಿಕ ಚಿತ್ರ 
ರಾಜ್ಯ

ನೆರೆ ಪ್ರವಾಹ ಪರಿಹಾರ ಘೋಷಣೆಗೆ ನೀತಿ ಸಂಹಿತೆ ಅಡ್ಡಿ: ಹಿಂದಿನ ಮಾನದಂಡವೇ ಆಧಾರ

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಿಸುವಂತಿಲ್ಲ, ಹೀಗಾಗಿ ಮಳೆ ಪರಿಹಾರಕ್ಕಾಗಿ ಇರುವ ಪರಿಹಾರ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ.

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಿಸುವಂತಿಲ್ಲ, ಹೀಗಾಗಿ ಮಳೆ ಪರಿಹಾರಕ್ಕಾಗಿ ಇರುವ ಪರಿಹಾರ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ.

ಕಳೆದ ವಾರ ಅಧಿಕ ಮಳೆಯಿಂದ ನಾಲ್ಕು ಜಿಲ್ಲೆಗಳಲ್ಲಿ ಅಪಾರ ಮಳೆಯಾಗಿದೆ, ಕಲಬುರಗಿ, ಯಾದಗಿರಿ, ರಾಯಚೂರು, ಮತ್ತು ವಿಜಯಪುರ ಜಿಲ್ಲೆಗಳ ಸಂತ್ರಸ್ತರಿಗೆ ಈ ವರ್ಷದ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡಿದ ಪರಿಹಾರ ಮಾನದಂಡವನ್ನು ಈಗಲೂ ಮುಂದುವರಿಸಲಾಗುತ್ತದೆ.

ಎಸ್‌ಡಿಆರ್‌ಎಫ್ / ಎನ್‌ಡಿಆರ್‌ಎಫ್ ಮಾನದಂಡಗಳ ಅಡಿಯಲ್ಲಿ ಪ್ರವಾಹದಿಂದ ಬಳಲುತ್ತಿರುವ ಪ್ರತಿಯೊಂದು ಕುಟುಂಬಕ್ಕೂ ರೂ.3,800 ತಕ್ಷಣದ ನಗದು ಪರಿಹಾರವಾಗಿ ಪಡೆಯಲು ಅರ್ಹತೆ ಇದೆ, ಆದರೆ ರಾಜ್ಯ ಸರ್ಕಾರವು ಇದನ್ನು 6,200 ರಷ್ಟು ಹೆಚ್ಚಿಸಿ ರೂ.10,000 ನೀಡಬೇಕಾಗುತ್ತದೆ. ರಾಜ್ಯ ಸರ್ಕಾರವೂ ಮನೆಗಳ ಪುನರ್ನಿರ್ಮಾಣಕ್ಕಾಗಿ ಪರಿಷ್ಕೃತ ಪರಿಹಾರವನ್ನೂ ವಿಸ್ತರಿಸಿದೆ, 

ಈ ಯೋಜನೆಯಡಿ ಪೂರ್ಣ ಪ್ರಮಾಣದಲ್ಲಿ  ಹಾನಿಯಾಗಿರುವ ಮನೆಗೆ 5 ಲಕ್ಷ ರು. ಮತ್ತು ಶೇ.75ರಷ್ಟು ಹಾನಿಗೊಳಗಾದ ಮನೆಗೆ 3 ಲಕ್ಷ, ಭಾಗಶಃ ಹಾನಿಯಾದ ಮನೆಗೆ 50 ಸಾವಿರ ರು. ಪರಿಹಾರವನ್ನು ಸರ್ಕಾರ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT