ಯಡಿಯೂರಪ್ಪ 
ರಾಜ್ಯ

ಆಯುಧಪೂಜೆ; ರಾಜ್ಯದ ಜನತೆಗೆ ಶುಭಾಶಯ ಕೋರಿದ ಗಣ್ಯರು

ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ಬೆಂಗಳೂರು: ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ಮಾತೆ ಸಿದ್ಧಿದಾತ್ರಿಯು ಸಕಲ ಸಿದ್ಧಿಗಳನ್ನು ಕರುಣಿಸಿ ಆಶೀರ್ವದಿಸಲಿ ಎಂದು ನವರಾತ್ರಿಯ ಒಂಭತ್ತನೇ ದಿನವಾದ ಇಂದು ಸಿದ್ಧಿದಾತ್ರಿಯನ್ನು ಪೂಜಿಸೋಣ ಎಂದು ಹೇಳಿದರು.

ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಭಾರತದ ಸಂಸ್ಕೃತಿಯ ಮೂಲ ಶಕ್ತಿಯ ಆರಾಧನೆ, ತಮಗೆಲ್ಲರಿಗೂ ಶಕ್ತಿಯ ಆರಾಧನೆಯ ನವರಾತ್ರಿಯ ಶುಭಾಶಯಗಳು. ಜಗನ್ಮಾತೆಯ ಕೃಪೆ ಸದಾ ನಮ್ಮೆಲ್ಲರ ಮೇಲಿರಲಿ, ತಾಯಿ ಚಾಮುಂಡೇಶ್ವರಿ ನಮ್ಮೆಲ್ಲರನ್ನು ಹರಸಿ ಹಾರೈಸಲಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

3 ವರ್ಷ ಪೂರೈಸುವ ಮುನ್ನ ದೆಹಲಿಗೆ ಸಿದ್ದರಾಮಯ್ಯ ದೌಡು: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಹಿಮದ ಮಡಲಲ್ಲಿ ವಿಷ್ಣುವಿನ ಸನ್ನಿಧಿ: ಭಕ್ತಿ–ಪ್ರಕೃತಿಯ ಅಪೂರ್ವ ಸಂಗಮ ಬದರಿನಾಥ, ಆಧ್ಯಾತ್ಮಿಕ ಯಾತ್ರೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

IPL ಇತಿಹಾಸದಲ್ಲಿಯೇ ಶರವೇಗದಲ್ಲಿ ಅರ್ಧಶತಕ: ಉರ್ವಿಲ್ ಪಟೇಲ್ ಬ್ಯಾಟಿಂಗ್ ನೋಡುತ್ತಾ ನಿಂತ ಕೊಹ್ಲಿ! Video ವೈರಲ್

SCROLL FOR NEXT