ಯಡಿಯೂರಪ್ಪ 
ರಾಜ್ಯ

ಆಯುಧಪೂಜೆ; ರಾಜ್ಯದ ಜನತೆಗೆ ಶುಭಾಶಯ ಕೋರಿದ ಗಣ್ಯರು

ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ಬೆಂಗಳೂರು: ನವರಾತ್ರಿ ಹಿನ್ನೆಲೆಯಲ್ಲಿ ಹಲವು ಗಣ್ಯರು ನಾಡಿನ ಜನತೆಗೆ ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಟ್ವೀಟ್ ಮಾಡಿ, ಮಾತೆ ಸಿದ್ಧಿದಾತ್ರಿಯು ಸಕಲ ಸಿದ್ಧಿಗಳನ್ನು ಕರುಣಿಸಿ ಆಶೀರ್ವದಿಸಲಿ ಎಂದು ನವರಾತ್ರಿಯ ಒಂಭತ್ತನೇ ದಿನವಾದ ಇಂದು ಸಿದ್ಧಿದಾತ್ರಿಯನ್ನು ಪೂಜಿಸೋಣ ಎಂದು ಹೇಳಿದರು.

ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಭಾರತದ ಸಂಸ್ಕೃತಿಯ ಮೂಲ ಶಕ್ತಿಯ ಆರಾಧನೆ, ತಮಗೆಲ್ಲರಿಗೂ ಶಕ್ತಿಯ ಆರಾಧನೆಯ ನವರಾತ್ರಿಯ ಶುಭಾಶಯಗಳು. ಜಗನ್ಮಾತೆಯ ಕೃಪೆ ಸದಾ ನಮ್ಮೆಲ್ಲರ ಮೇಲಿರಲಿ, ತಾಯಿ ಚಾಮುಂಡೇಶ್ವರಿ ನಮ್ಮೆಲ್ಲರನ್ನು ಹರಸಿ ಹಾರೈಸಲಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ, ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂಗೆ ಕ್ಷಮೆ ಕೇಳುತ್ತೇನೆ!

Bengaluru: ಡೆಲಿವರಿ ನೆಪದಲ್ಲಿ ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಏಜೆಂಟ್ ಬಂಧನ

SCROLL FOR NEXT