ಮಹಾದೇವ್ ಪ್ರಕಾಶ್ 
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 

ಕಳೆದ 46 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ನನನ್ನು ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ ಭಾವನೆ ಎಂದು ಪ್ರಕಾಶ್ ಅವರು ಹೇಳಿದ್ದಾರೆ. 

ಪ್ರಶಸ್ತಿಗಾಗಿ ನಾನು ಎಂದಿಗೂ ಲಾಬಿ ಮಾಡಿಲ್ಲ. ಈ ಬಾರಿ ಅಧಿಕಾರದ ಬಲದಿಂದ ಪ್ರಶಸ್ತಿ ಪಡೆದೆ ಎನ್ನುವ ಅಭಿಪ್ರಾಯ ಸಾರ್ವಜನಿಕವಾಗಿ ಮೂಡಬಾರದು. ನಮ್ಮ ನಡೆ ನುಡಿ ಇತರರಿಗೆ ಮಾದರಿಯಾಗಬೇಕೇ ಹೊರತು ಮಾರಕವಾಗಬಾರದು ಎನ್ನುವ ದೃಷ್ಟಿಯಿಂದ ಪ್ರಶಸ್ತಿ ನಿರಾಕರಿಸುವ ನಿರ್ಧಾರ ಮಾಡಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT