ರಾಜ್ಯ

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಶುಭ ಕೋರಿದ ಸಿಎಂ ಯಡಿಯೂರಪ್ಪ

Shilpa D

ಬೆಂಗಳೂರು: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ಯ ಜನತೆಗೆ ವಿಜ ದಶಮಿ ಹಬ್ಬದ  ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT