ಯಡಿಯೂರಪ್ಪ 
ರಾಜ್ಯ

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಶುಭ ಕೋರಿದ ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ಯ ಜನತೆಗೆ ವಿಜ ದಶಮಿ ಹಬ್ಬದ  ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT