ಹುಲಿ ವಿಕ್ರಮ್ 
ರಾಜ್ಯ

ಪಿಲಿಕುಳದ ಆಕರ್ಷಣೆ ಕೇಂದ್ರವಾಗಿದ್ದ ಹುಲಿ 'ವಿಕ್ರಮ್' ಇನ್ನಿಲ್ಲ

21 ವರ್ಷದ ಬಂಗಾಳಿ ಹುಲಿ 'ವಿಕ್ರಮ್' ಪಿಲಿಕುಳ  ಜೈವಿಕ ಉದ್ಯಾನದಲ್ಲಿ ಸೋಮವಾರ ನಿಧನವಾಗಿದೆ.

ಮಂಗಳೂರು: 21 ವರ್ಷದ ಬಂಗಾಳಿ ಹುಲಿ 'ವಿಕ್ರಮ್' ಪಿಲಿಕುಳ  ಜೈವಿಕ ಉದ್ಯಾನದಲ್ಲಿ ಸೋಮವಾರ ನಿಧನವಾಗಿದೆ.

ಪಾರ್ಕ್ ನಿರ್ದೇಶಕ ಎಚ್.ಜಯಪ್ರಕಾಶ್ ಭಂಡಾರಿ ಹೇಳಿದಂತೆ ವಿಕ್ರಮ್ ಅನ್ನು ಶಿವಮೊಗ್ಗದ ತಾವರೆಕೊಪ್ಪ ಸಿಂಹ ಮತ್ತು ಹುಲಿ ಅಭಯಾರಣ್ಯದಿಂದ 2003ರಲ್ಲಿ ಇಲ್ಲಿಗೆ ತರಲಾಗಿತ್ತು.

ವಿಕ್ರಮ್ ತನ್ನ ಜೀವಿತಾವಧಿಯಲ್ಲಿ ‘ಕದಂಬ’ ‘ಕೃಷ್ಣ’ ‘ವಿನಯಾ’ ‘ಆಲಿವರ್’ ‘ಅಕ್ಷಯ್’ ‘ಮಂಜು’ ‘ಅಮರ್’ ‘ಅಕ್ಬರ್’ ‘ಆಂಟನಿ’ ಮತ್ತು ’ನಿಶಾ’ ಎಂಬ ಹುಲುಗಳಿಗೆ ತಂದೆಉಯಾಗಿತ್ತು.  ಈ ಮರಿಗಳು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮೈಸೂರಿನ ಮೃಗಾಲಯಗಳಲ್ಲಿ ಹೊಸ ನೆಲೆಗಳನ್ನು ಪಡೆದಿದೆ.

ವಿಕ್ರಮ್ ಕಳೆದ ಎರಡು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿತ್ತು, ಡ್ರಿಪ್ಸ್ ಹಾಗೂ ಇತರೆ ಸಲಕರಣೆಗಳೊಂದಿಗೆ ಹುಲಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

“ವಿಕ್ರಮ್ ಕಳೆದ ಒಂದು ವಾರದಿಂದ ಆಹಾರ ಸೇವನೆ ನಿಲ್ಲಿಸಿತ್ತುಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆ ಮತ್ತು ದೃಷ್ಟಿಹೀನತೆಯಿಂದ ಬಳಲುತ್ತಿತ್ತು" ಭಂಡಾರಿ ಹೇಳೀದ್ದಾರೆ,

ಇದೀಗ ಮೃತ ಹುಲಿಯ ಅಂಗಾಂಶದ ಮಾದರಿಗಳನ್ನು ಬೆಂಗಳೂರಿನ ಲ್ಯಾಬ್‌ಗೆ ಕಳುಹಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT