ರಾಜ್ಯ

ವಿಜಯಪುರ: ಪುತ್ರನ ಜೀವ ಉಳಿಸಲು ಮುಂದಾಗಿದ್ದ ತಾಯಿಯೂ ನೀರುಪಾಲು

ಪುತ್ರನ ಜೀವ ಉಳಿಸಲು ಮುಂದಾಗಿದ್ದ ತಾಯಿಯೂ ಮಗನೊಂದಿಗೆ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಂಡಾ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ವರದಿಯಾಗಿದೆ.

ವಿಜಯಪುರ:  ಪುತ್ರನ ಜೀವ ಉಳಿಸಲು ಮುಂದಾಗಿದ್ದ ತಾಯಿಯೂ ಮಗನೊಂದಿಗೆ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಂಡಾ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಸೋಮವಾರ ವರದಿಯಾಗಿದೆ.

ನಿಡಗುಂದಿಯ ನಿವಾಸಿಗಳಾದ ಅಂಜನಾ ಕೊಂಚಿಕೊರವರ(28) ನಾಗೇಶ್(8) ಮೃತ ದುರ್ದೈವಿಗಳು.

ಬಟ್ಟೆ ತೊಳೆಯಲು ಹೋದಾಗ ದುರ್ಘಟನೆ ಸಂಭವಿಸಿದ್ದು ಕಾಲುವೆಯಲ್ಲಿ ಈಜಲು ಮುಂದಾದ ನಾಗೇಶ್ ನೀರಲ್ಲಿ ಮುಳಿಗಿದಾಗ ತಾಯಿ ಅಂಜನಾ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರಕ್ಷಣೆ ಸಾಧ್ಯವಾಗದೆ ಆಕೆಯೂ ನೀರುಪಾಲಾಗಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT