ಸಾಂದರ್ಭಿಕ ಚಿತ್ರ 
ರಾಜ್ಯ

ಸಚಿವರಿಗೆ ರಾಜ್ಯೋತ್ಸವ ಧ್ವಜಾರೋಹಣ ಜವಾಬ್ದಾರಿ ಹಂಚಿ ಆದೇಶ

ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ-ಬಾಗಲಕೋಟೆ, ಡಾ. ಅಶ್ವತ್ಥ್ ನಾರಾಯಣ-ರಾಮನಗರ, ಲಕ್ಷ್ಮಣ ಸವದಿ- ರಾಯಚೂರು, ಕೆ.ಎಸ್.ಈಶರಪ್ಪ-ಶಿವಮೊಗ್ಗ, ಆರ್.ಅಶೋಕ್-ಬೆಂ. ಗ್ರಾಮಾಂತರ,  ಜಗದೀಶ್ ಶೆಟ್ಟರ್- ಧಾರವಾಡ, ಬಿ.ಶ್ರೀರಾಮುಲು-ಚಿತ್ರದುರ್ಗ, ಎಸ್.ಸುರೇಶ್ ಕುಮಾರ್- ಚಾಮರಾಜನಗರ, ವಿ. ಸೋಮಣ್ಣ-ಕೊಡಗು, ಸಿ.ಟಿ.ರವಿ-ಚಿಕ್ಕಮಗಳೂರು, ಬಸವರಾಜ್ ಬೊಮ್ಮಾಯಿ-ಹಾವೇರಿ, ಕೋಟ ಶ್ರೀನಿವಾಸ ಪೂಜಾರಿ-ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ  ಜೆ.ಸಿ. ಮಾಧುಸ್ವಾಮಿ ಅವರಿಗೆ  ದ್ವಜಾರೋಹಣದ ಜವಾಬ್ದಾರಿ ನೀಡಲಾಗಿದೆ.

ಉಳಿದಂತೆ ಸಿ.ಸಿ. ಪಾಟೀಲ-ಗದಗ, ಎಚ್.ನಾಗೇಶ- ಕೋಲಾರ, ಪ್ರಭು ಚೌವ್ಹಾಣ್- ಬೀದರ, ಶಶಿಕಲಾ ಜೊಲ್ಲೆ- ವಿಜಯಪುರ, ಆನಂದ ಸಿಂಗ್- ಬಳ್ಳಾರಿ, ಬಿ.ಎ. ಬಸವರಾಜ್- ದಾವಣಗೆರೆ, ಎಸ್.ಟಿ. ಸೋಮಶೇಖರ- ಮೈಸೂರು, ಬಿ.ಸಿ. ಪಾಟೀಲ-ಕೊಪ್ಪಳ, ಡಾ.ಕೆ. ಸುಧಾಕರ- ಚಿಕ್ಕಬಳ್ಳಾಪುರ, ಕೆ.ಸಿ.  ನಾರಾಯಣಗೌಡ-ಮಂಡ್ಯ, ಅರಬೈಲ್ ಶಿವರಾಮ್ ಹೆಬ್ಬಾರ-ಉತ್ತರ ಕನ್ನಡ, ರಮೇಶ್ ಜಾರಕಿಹೊಳಿ-ಬೆಳಗಾವಿ, ಕೆ. ಗೋಪಾಲಯ್ಯ-ಹಾಸನ, ಶ್ರೀಮಂತ ಪಾಟೀಲ್- ಕಲಬುರ್ಗಿ, ಉಡುಪಿ ಹಾಗೂ ಯಾದಗಿರಿಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT