ಸಾಂದರ್ಭಿಕ ಚಿತ್ರ 
ರಾಜ್ಯ

ಸಚಿವರಿಗೆ ರಾಜ್ಯೋತ್ಸವ ಧ್ವಜಾರೋಹಣ ಜವಾಬ್ದಾರಿ ಹಂಚಿ ಆದೇಶ

ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ-ಬಾಗಲಕೋಟೆ, ಡಾ. ಅಶ್ವತ್ಥ್ ನಾರಾಯಣ-ರಾಮನಗರ, ಲಕ್ಷ್ಮಣ ಸವದಿ- ರಾಯಚೂರು, ಕೆ.ಎಸ್.ಈಶರಪ್ಪ-ಶಿವಮೊಗ್ಗ, ಆರ್.ಅಶೋಕ್-ಬೆಂ. ಗ್ರಾಮಾಂತರ,  ಜಗದೀಶ್ ಶೆಟ್ಟರ್- ಧಾರವಾಡ, ಬಿ.ಶ್ರೀರಾಮುಲು-ಚಿತ್ರದುರ್ಗ, ಎಸ್.ಸುರೇಶ್ ಕುಮಾರ್- ಚಾಮರಾಜನಗರ, ವಿ. ಸೋಮಣ್ಣ-ಕೊಡಗು, ಸಿ.ಟಿ.ರವಿ-ಚಿಕ್ಕಮಗಳೂರು, ಬಸವರಾಜ್ ಬೊಮ್ಮಾಯಿ-ಹಾವೇರಿ, ಕೋಟ ಶ್ರೀನಿವಾಸ ಪೂಜಾರಿ-ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ  ಜೆ.ಸಿ. ಮಾಧುಸ್ವಾಮಿ ಅವರಿಗೆ  ದ್ವಜಾರೋಹಣದ ಜವಾಬ್ದಾರಿ ನೀಡಲಾಗಿದೆ.

ಉಳಿದಂತೆ ಸಿ.ಸಿ. ಪಾಟೀಲ-ಗದಗ, ಎಚ್.ನಾಗೇಶ- ಕೋಲಾರ, ಪ್ರಭು ಚೌವ್ಹಾಣ್- ಬೀದರ, ಶಶಿಕಲಾ ಜೊಲ್ಲೆ- ವಿಜಯಪುರ, ಆನಂದ ಸಿಂಗ್- ಬಳ್ಳಾರಿ, ಬಿ.ಎ. ಬಸವರಾಜ್- ದಾವಣಗೆರೆ, ಎಸ್.ಟಿ. ಸೋಮಶೇಖರ- ಮೈಸೂರು, ಬಿ.ಸಿ. ಪಾಟೀಲ-ಕೊಪ್ಪಳ, ಡಾ.ಕೆ. ಸುಧಾಕರ- ಚಿಕ್ಕಬಳ್ಳಾಪುರ, ಕೆ.ಸಿ.  ನಾರಾಯಣಗೌಡ-ಮಂಡ್ಯ, ಅರಬೈಲ್ ಶಿವರಾಮ್ ಹೆಬ್ಬಾರ-ಉತ್ತರ ಕನ್ನಡ, ರಮೇಶ್ ಜಾರಕಿಹೊಳಿ-ಬೆಳಗಾವಿ, ಕೆ. ಗೋಪಾಲಯ್ಯ-ಹಾಸನ, ಶ್ರೀಮಂತ ಪಾಟೀಲ್- ಕಲಬುರ್ಗಿ, ಉಡುಪಿ ಹಾಗೂ ಯಾದಗಿರಿಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT