ಸಂಗ್ರಹ ಚಿತ್ರ 
ರಾಜ್ಯ

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ನ. 3ರಂದು ಮತದಾತ ನಡೆಯಲಿದ್ದು ಮುಂಜಾಗ್ರತ ಕ್ರಮವಾಗಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 1ರ ಸಂಜೆ 5 ಗಂಟೆಯಿಂದ ನ.3ರ ಮಧ್ಯಾರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧಗೊಳಿಸಲಾಗಿದ್ದು ಇದೇ ವೇಳೆ ಮತ ಎಣಿಕೆ ನಡೆಯಲಿರುವ ನವೆಂಬರ್ 10ರಂದು ಸಹ ನಿಷೇಧ ಜಾರಿಗೊಳಿಸಲಾಗಿದೆ.

ಮುನಿರತ್ನ ರಾಜಿನಾಮೆಯಿಂದಾಗಿ ರಾಜರಾಜೇಶ್ವರಿ ನಗರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಬಾರಿ ಕಾಂಗ್ರೆಸ್ ನಿಂದ ಕುಸುಮಾ ಸ್ಪರ್ಧಿಸುತ್ತಿದ್ದರೆ ಬಿಜೆಪಿಯಿಂದ ಮುನಿರತ್ನ ಇನ್ನು ಜೆಡಿಎಸ್ ನಿಂದ ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT