ಯಡಿಯೂರಪ್ಪ 
ರಾಜ್ಯ

ಈದ್ ಮಿಲಾದ್: ನಾಡಿನ ಮುಸ್ಲಿಂ ಬಾಂದವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ 

ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಈದ್ ಮಿಲಾದ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಹಲವು ಸಚಿವರು ನಾಡಿನ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟ್ವೀಟ್ ಮಾಡಿ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಸಹಬಾಳ್ವೆ, ಸಾಮರಸ್ಯ, ಸೌಹಾರ್ದತೆಗೆ ಪ್ರವಾದಿ ನೀಡಿದ ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ: ಸರ್ಕಾರ; 10 ದಿನ ಎಂದ ವಿಮಾನಯಾನ ಸಂಸ್ಥೆ!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ: ಆರ್. ಅಶೋಕ್

SCROLL FOR NEXT