ರವಿ ಪೂಜಾರಿ 
ರಾಜ್ಯ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣ; ರವಿ ಪೂಜಾರಿಗೆ ಜಾಮೀನು ನಿರಾಕರಣೆ

ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಬೆಂಗಳೂರು: ಶಬ್ನಮ್ ಡೆವಲಪರ್ಸ್‌ ಶೂಟೌಟ್‌ ಪ್ರಕರಣದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ರವಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್, ಅರ್ಜಿದಾರರನ್ನು ಇತರ ಪ್ರಕರಣಗಳಲ್ಲಿ ದೋಷಮುಕ್ತವಾಗಿಸಲಾಗಿದೆ ಎಂಬ ಕಾರಣಕ್ಕೆ ಆತ ದೋಷಿ ಅಲ್ಲ ಎಂದು ತೀರ್ಮಾನಿಸಲಾಗದು ಎಂದು ಸ್ಪಷ್ಟಪಡಿಸಿದೆ.

ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಬಾಕಿ ಇವೆ. ಜಾಮೀನು ನೀಡಿದರೆ ತನಿಖೆಗೆ ಸಹಕರಿಸದಿರುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT