ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೊರೋನಾ ತುರ್ತು ಪರಿಸ್ಥಿತಿಗೆ ಏರ್ ಆ್ಯಂಬುಲೆನ್ಸ್ ಸೇವೆ

ಕೊರೋನಾದಿಂದ ಬಳಲುತ್ತಿದ್ದು ತುರ್ತು ಪರಿಸ್ಥಿತಿಯಲ್ಲಿರುವವರು ಇನ್ನು ಮುಂದೆ ಹೆಚ್ಚಿನ ಸಮಯ ಕಾಯುವಂತಿಲ್ಲ, ರಸ್ತೆ ಪ್ರಯಾಣದ ಬದಲು ಕೊರೋನಾ ರೋಗಿಗಳಿಗೆ ಏರ್ ಆ್ಯುಂಬಲೆನ್ಸ್ ಸೇವೆ ಒದಗಿಸಲಾಗುತ್ತಿದೆ.

ಬೆಂಗಳೂರು: ಕೊರೋನಾದಿಂದ ಬಳಲುತ್ತಿದ್ದು ತುರ್ತು ಪರಿಸ್ಥಿತಿಯಲ್ಲಿರುವವರು ಇನ್ನು ಮುಂದೆ ಹೆಚ್ಚಿನ ಸಮಯ ಕಾಯುವಂತಿಲ್ಲ, ರಸ್ತೆ ಪ್ರಯಾಣದ ಬದಲು ಕೊರೋನಾ ರೋಗಿಗಳಿಗೆ ಏರ್ ಆ್ಯುಂಬಲೆನ್ಸ್ ಸೇವೆ ಒದಗಿಸಲಾಗುತ್ತಿದೆ.

ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಜಕ್ಕೂರು ಏರ್ ಡ್ರಮ್ಸ್ ನಿಂದ ಏರ್ ಆ್ಯಂಬುಲೆನ್ಸ್ ಸೇವೆ ಅಸ್ಥಿತ್ವಕ್ಕೆ ಬರಲಿದೆ. ಸೆಪ್ಟಂಬರ್ ತಿಂಗಳಿನಿಂದ ಹಾರಾಟ ನಡೆಸಲಿದೆ,

ತುಂಬಾ ರಿಮೋಟ್ ಪ್ರದೇಶದಲ್ಲಿರುವ ಹಳ್ಳಿಗಳಿಂದ ರೋಗಿಗಳನ್ನು ತುರ್ತಾಗಿ ಕರೆ ತರಲು ಏರ್ ಆ್ಯಂಬುಲೆನ್ಸ್ ಸಹಾಯ ಮಾಡಲಿದೆ, ಈ ಹೆಲಿಕಾಪ್ಟರ್ ನಲ್ಲಿ ಒಬ್ಬರು ನರ್ಸ್ ಮತ್ತು ಇಬ್ಬರು ಪೈಲಟ್ಸ್ ಇರಲಿದ್ದಾರೆ, ಐಕಾತ್ ಕ್ಯಾತಿ ಏರ್ ಆ್ಯಂಬುಲೆನ್ಸ್ ನಿಂದ ಈ ಸೇವೆ ದೊರೆಯಲಿದೆ.

ಬೆಂಗಳೂರಿನಿಂದ ಸೇವೆ ಆರಂಭಿಸಲು ಸಿಎಂ ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಐಕಾತ್ ಮಾರ್ಕೆಟಿಂಗ್ ಮುಖ್ಯಸ್ಥ ಫಾಹಿಮ್ ಹುಸೇನ್ ತಿಳಿಸಿದ್ದಾರೆ. ಈ ಮೊದಲು  ಮುಂಬಯಿ,  ದೆಹಲಿ ಮುಂತಾದ ನಗರಗಳಲ್ಲಿ ಮಾಡುತ್ತಿದ್ದೆವು. ಈಗ ಬೆಂಗಳೂರಿನಲ್ಲಿ ಆರಂಭಿಸಿದ್ದೇವೆ. ಇದರಿಂದ ಎಮರ್ಜೆನ್ಸಿ ಇರುವ ರೋಗಿಗಳಿಗೆ ಶೀಘ್ರವಾಗಿ ಚಿಕಿತ್ಸೆ
ದೊರೆಯಲಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಡಿಜಿ ಅವರಿಂದ ಅನುಮೋದನೆ ಪಡೆದಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಏಳು ರಿಂದ ಎಂಟು ಏರ್ ಆಂಬುಲೆನ್ಸ್‌ಗಳಿವೆ, ಅಲ್ಲಿ ಚಾರ್ಟೆಡ್ ಕ್ರಾಫ್ಟ್ ಅನ್ನು ತಾತ್ಕಾಲಿಕವಾಗಿ ಏರ್ ಆಂಬ್ಯುಲೆನ್ಸ್ ಆಗಿ ಪರಿವರ್ತಿಸಲಾಗಿದೆ ಎಂದು ಹುಸೇನ್ ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT