ತೆಂಗಿನಕಾಯಿ 
ರಾಜ್ಯ

ತೆಂಗು ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿ ರಾಜ್ಯ

ಇಂದು ವಿಶ್ವ ತೆಂಗಿನಕಾಯಿ ದಿನ. ದೇಶದಲ್ಲಿ ಕೇರಳ ಮತ್ತು ತಮಿಳುನಾಡು ನಂತರ ಅತಿ ಹೆಚ್ಚು ತೆಂಗಿನ ಕಾಯಿ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ರೈತರ ಅದಾಯ ಮೂಲವಾಗಿದೆ.

ಬೆಂಗಳೂರು: ಇಂದು ವಿಶ್ವ ತೆಂಗಿನಕಾಯಿ ದಿನ. ದೇಶದಲ್ಲಿ ಕೇರಳ ಮತ್ತು ತಮಿಳುನಾಡು ನಂತರ ಅತಿ ಹೆಚ್ಚು ತೆಂಗಿನ ಕಾಯಿ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ರೈತರ ಅದಾಯ ಮೂಲವಾಗಿದೆ.

ಹೈನುಗಾರಿಕೆ ನಂತರ ಅತಿ ಹೆಚ್ಚು ಆದಾಯ ನೀಡುವ ಜತೆಗೆ, ಕೃಷಿ ಕ್ಷೇತ್ರಕ್ಕೆ ಪೂರಕವಾಗಿರುವ ತೆಂಗು ಬೆಳೆ ಇದೀಗ ಹಲವು ಆಯಾಮಗಳನ್ನು ಒಳಗೊಂಡಿದೆ.
ರಾಜ್ಯದ ತುಮಕೂರು ಜಿಲ್ಲೆಯನ್ನು ಕಲ್ಪತರು ನಾಡು ಎಂದು ಕರೆಯುತ್ತಿದ್ದು, ಇಲ್ಲಿ ಅತಿ ಹೆಚ್ಚು ತೆಂಗಿನ ಮರಗಳಿವೆ. ಜತೆಗೆ ತಿಪಟೂರಿನ ತೆಂಗಿನಕಾಯಿಗೆ ವಿಶೇಷ ಮನ್ನಣೆ ಇದ್ದು,ಅತಿ ಹೆಚ್ಚು ತೆಂಗಿನಕಾಯಿ ವಹಿವಾಟು ನಡೆಯುವ ಪ್ರದೇಶ ವೆಂಬಖ್ಯಾತಿಯನ್ನು ತನ್ನದಾಗಿಸಿಕೊಂಡಿದೆ. 

ಶ್ರೀಲಂಕಾ ಸೇರಿ ಹೊರ ರಾಷ್ಟ್ರಗಳಿಂದ ತೆಂಗು ಆಮದಾಗಿತ್ತಿದ್ದ ಕಾರಣ ತೆಂಗಿನ ಬೆಲೆ ಗಣನೀಯ ಕುಸಿತವಾಗಿತ್ತು. ಇದೀಗ ಪರಿಸ್ಥಿತಿ ಸುಧಾರಿಸಿದೆ. ಕೃಷಿ ಚಟುವಟಿಕೆ ಜತೆಗೆ ರೈತರಿಗೆ ಆದಾಯ ಮೂಲವಾಗಿರುವ ತೆಂಗಿನ ಕಾಯಿ ಮಹತ್ವವನ್ನು ಸಾರುವ ಉದ್ದೇಶದಿಂದ ೨೦೦೯ರಿಂದ ಈ ದಿನವನ್ನು "ವಿಶ್ವ ತೆಂಗು ದಿನ" ಎಂದು ವಿಶ್ವಸಂಸ್ಥೆ ಆಚರಿಸುತ್ತಾ ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT