ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ:ವಾಸ್ತವಾಂಶ ಅರಿಯದೆ ಹೇಳಿಕೆ ಶೋಭೆ ತರಲ್ಲ- ಡಾ. ಕೆ. ಸುಧಾಕರ್ 

 ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಗಣನೀಯ ಸುಧಾರಣೆ ಕಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಜುಲೈ ತಿಂಗಳಿನಲ್ಲಿ ಶೇ. 1.85 ರಷ್ಟಿದ್ದ ಮರಣ ಪ್ರಮಾಣ ಶೇ. 1.50ಕ್ಕೆ  ಇಳಿಕೆಯಾಗಿದೆ. ಜುಲೈ ತಿಂಗಳಲ್ಲಿ ಶೇ. 24 ಇದ್ದ ಪಾಸಿಟಿವ್ ದರ ಶೇ. 14.74ಕ್ಕೆ ಇಳಿಕೆಯಾಗಿದೆ. ಜುಲೈ ಆರಂಭದಲ್ಲಿ ಪ್ರತೀ ದಿನ ನಡೆಸುತ್ತಿದ್ದ 4,000 ಟೆಸ್ಟಿಂಗ್ ಸಂಖ್ಯೆ ಈಗ 25,000ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎಚ್.ಕೆ. ಪಾಟೀಲ್ ಅವರೆ, ತಾವು ಹಿರಿಯರಿದ್ದೀರಿ. ವಾಸ್ತವಾಂಶ ಅರಿಯದೆ ಜನರ ದಿಕ್ಕು ತಪ್ಪಿಸುವ ಹೇಳಿಕೆ ಕೊಡುವುದು ನಿಮಗೆ ಶೋಭೆ ತರುವುದಿಲ್ಲ. ಕರ್ನಾಟಕದ ಕೋವಿಡ್ ಮರಣ ಪ್ರಮಾಣ 1.64% ಮತ್ತು ಬೆಂಗಳೂರಿನ ಕೋವಿಡ್ ಮರಣ ಪ್ರಮಾಣ 1.50%ರಷ್ಟಿದ್ದು, ರಾಷ್ಟ್ರೀಯ ಮರಣ ಪ್ರಮಾಣ ಶೇ. 1.76ಕ್ಕಿಂತ ಕಡಿಮೆಯಿದೆ (1/2) ಎಂದು ಡಾ. ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT