ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ನಟ, ನಟಿಯರು, ಗಣ್ಯರು ತಮ್ಮ ನಡವಳಿಕೆ ಶುದ್ಧವಾಗಿ ಇಟ್ಟುಕೊಳ್ಳಬೇಕು- ಡಾ.ಕೆ.ಸುಧಾಕರ್

ಸಿನಿಮಾ ನಟ-ನಟಿಯರು, ಗಣ್ಯರು ತಮ್ಮ ನಡವಳಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಗೌರಿ ಬಿದನೂರು: ಸಿನಿಮಾ ನಟ-ನಟಿಯರು, ಗಣ್ಯರು ತಮ್ಮ ನಡವಳಿಕೆಯನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಶುಕ್ರವಾರ ಗೌರಿಬಿದನೂರು ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿನಿಮಾ ನಟ-ನಟಿಯರು, ಸಮಾಜದಲ್ಲಿ ಗುರುತಿಸಿಕೊಂಡಿರುವ ಗಣ್ಯರು ಜನರಿಗೆ ಅಂಬಾಸಿಡರ್‌ಗಳಿದ್ದಂತೆ. ಅವರೇ ದುಷ್ಚಟಗಳಿಗೆ ದಾಸರಾದರೆ ಅವರನ್ನು ಹಿಂಬಾಲಿಸುವ ಜನರನ್ನು ಸಹ ದಿಕ್ಕುತಪ್ಪಿಸಿದಂತೆ ಆಗಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ದಂದೆಯಲ್ಲಿ ದೊಡ್ಡ ದೊಡ್ಡ ನಾಯಕರು, ನಟ-ನಟಿಯರು ಭಾಗಿರುವ ಬಗ್ಗೆ  ವೈಯಕ್ತಿಯವಾಗಿ ಮಾತನಾಡುವುದಿಲ್ಲ.‌ಆದರೆ, ಇವರು ಸಮಾಜಕ್ಕೆ‌ ಅಂಬಾಸಿಡರ್ ಇದ್ದಂತೆ. ಇವರನ್ನು ಹಿಂಬಾಲಿಸುವ ಜನರಿಗೆ ಮಾರ್ಗದರ್ಶಿಗಳಂತೆ ಶುದ್ಧ ನಡವಳಿಕೆ ಹೊಂದಿರಬೇಕು. ಇವರೇ ಹಾದಿತಪ್ಪಿದರೆ ಹೇಗೆ?  ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT