ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ 1 ಲಕ್ಷ ಕೊವಿಡ್ ಪರೀಕ್ಷೆಯ ಗುರಿ ತಲುಪಲಿದೆ: ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೋನಾ ಪರೀಕ್ಷೆಯ ಪ್ರಯೋಗಾಲಯಗಳ ಸಂಖ್ಯೆ ಮತ್ತು ಪರೀಕ್ಷೆಗಳನ್ನು ಹೆಚ್ಚಿಸಿರುವುದರಿಂದ ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಕೊವಿಡ್ -19 ಪರೀಕ್ಷೆ ನಡೆಸುವ ಗುರಿ ತಲುಪಲಿದೆ...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರೀಕ್ಷೆಯ ಪ್ರಯೋಗಾಲಯಗಳ ಸಂಖ್ಯೆ ಮತ್ತು ಪರೀಕ್ಷೆಗಳನ್ನು ಹೆಚ್ಚಿಸಿರುವುದರಿಂದ ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಕೊವಿಡ್ -19 ಪರೀಕ್ಷೆ ನಡೆಸುವ ಗುರಿ ತಲುಪಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಶನಿವಾರ ಹೇಳಿದ್ದಾರೆ.

ಒಂದು ಪರೀಕ್ಷಾ ಪ್ರಯೋಗಾಲಯದಿಂದ, ನಾವು ಆರು ತಿಂಗಳಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ. ದಿನಕ್ಕೆ 300 ಪರೀಕ್ಷೆಗಳಿಂದ ನಾವು ಅದನ್ನು 75,000 ಕ್ಕೆ ಹೆಚ್ಚಿಸಿದ್ದೇವೆ. ಇದು ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಪರೀಕ್ಷೆಗಳ ಗುರಿಯನ್ನು ತಲುಪಲಿದೆ ಎಂದು ಸುಧಾಕರ್ ಹೇಳಿದ್ದಾರೆ.

ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಬದ್ಧತೆಯನ್ನು ರಾಜ್ಯ ಸರ್ಕಾರ ತೋರಿಸಿದೆ ಮತ್ತು ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT