ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ 1 ಲಕ್ಷ ಕೊವಿಡ್ ಪರೀಕ್ಷೆಯ ಗುರಿ ತಲುಪಲಿದೆ: ಸಚಿವ ಸುಧಾಕರ್

ರಾಜ್ಯದಲ್ಲಿ ಕೊರೋನಾ ಪರೀಕ್ಷೆಯ ಪ್ರಯೋಗಾಲಯಗಳ ಸಂಖ್ಯೆ ಮತ್ತು ಪರೀಕ್ಷೆಗಳನ್ನು ಹೆಚ್ಚಿಸಿರುವುದರಿಂದ ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಕೊವಿಡ್ -19 ಪರೀಕ್ಷೆ ನಡೆಸುವ ಗುರಿ ತಲುಪಲಿದೆ...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರೀಕ್ಷೆಯ ಪ್ರಯೋಗಾಲಯಗಳ ಸಂಖ್ಯೆ ಮತ್ತು ಪರೀಕ್ಷೆಗಳನ್ನು ಹೆಚ್ಚಿಸಿರುವುದರಿಂದ ಕರ್ನಾಟಕ ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಕೊವಿಡ್ -19 ಪರೀಕ್ಷೆ ನಡೆಸುವ ಗುರಿ ತಲುಪಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಶನಿವಾರ ಹೇಳಿದ್ದಾರೆ.

ಒಂದು ಪರೀಕ್ಷಾ ಪ್ರಯೋಗಾಲಯದಿಂದ, ನಾವು ಆರು ತಿಂಗಳಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ. ದಿನಕ್ಕೆ 300 ಪರೀಕ್ಷೆಗಳಿಂದ ನಾವು ಅದನ್ನು 75,000 ಕ್ಕೆ ಹೆಚ್ಚಿಸಿದ್ದೇವೆ. ಇದು ಶೀಘ್ರದಲ್ಲೇ ದಿನಕ್ಕೆ ಒಂದು ಲಕ್ಷ ಪರೀಕ್ಷೆಗಳ ಗುರಿಯನ್ನು ತಲುಪಲಿದೆ ಎಂದು ಸುಧಾಕರ್ ಹೇಳಿದ್ದಾರೆ.

ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಬದ್ಧತೆಯನ್ನು ರಾಜ್ಯ ಸರ್ಕಾರ ತೋರಿಸಿದೆ ಮತ್ತು ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT