ಸಚಿವ ಶ್ರೀರಾಮುಲು ಮತ್ತಿತರರು 
ರಾಜ್ಯ

 ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ: ನಿಯೋಗದೊಂದಿಗೆ ಶೀಘ್ರ ಮುಖ್ಯಮಂತ್ರಿ ಭೇಟಿ- ಶ್ರೀರಾಮುಲು

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ  ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ  ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ. 

ಹರಿಹರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ  ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ  ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ. 

ಅದರಲ್ಲೂ ಪ್ರಮುಖವಾಗಿ ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಅನುಷ್ಠಾನಗೊಳಿಸುವಂತೆ ಎಸ್.ಟಿ. ಸಮುದಾಯದ ಮುಖಂಡರು ರಾಜ್ಯದ ಸಚಿವರ ಮೇಲೆ ಒತ್ತಡ ಹೇರುತ್ತಿದ್ದಾರೆ. 

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಪರಿಶಿಷ್ಟ ಪಂಗಡಕ್ಕೆ ಶೇಕಡ ೭.೫ರಷ್ಟು ಒಳ ಮೀಸಲಾತಿ ದೊರಕಿಸುವ  ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್‌ನಲ್ಲಿ ಚರ್ಚೆಗೆ ನಾವು ಸಿದ್ಧ': ಕೇಂದ್ರ ಆರೋಗ್ಯ ಸಚಿವ JP Nadda

Jantar Mantar ನಲ್ಲಿ ಮತ್ತೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಕಲ್ಲು ತೂರಾಟ, ಟೋಲ್ಸ್ಟಾಯ್ ಮಾರ್ಗ್‌, ಸಂಸದ್ ಮಾರ್ಗ್‌ನಲ್ಲಿ ಉದ್ವಿಗ್ನತೆ, 5 ಪೊಲೀಸರಿಗೆ ಗಾಯ

ಕರ್ನಾಟಕದಲ್ಲಿ 44.84 ಲಕ್ಷ ಮತದಾರರ ಹಕ್ಕಿಗೆ ಕುತ್ತು? ಪಟ್ಟಿಯಿಂದ ಕೈಬಿಡುವ ಸಾಧ್ಯತೆ!

ಉಪವಾಸ ಅಂತ್ಯಗೊಳಿಸುವುದಕ್ಕೆ ಷರತ್ತು ವಿಧಿಸಿದ ಸೋನಮ್ ವಾಂಗ್‌ಚುಕ್

ಬೆಂಗಳೂರು ಬೈಕ್ ಸವಾರರೇ ಎಚ್ಚರ: ಪಾದಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸಿದರೆ 5 ಸಾವಿರ ರೂ ದಂಡ!