ಯಡಿಯೂರಪ್ಪ 
ರಾಜ್ಯ

ಡ್ರಗ್ಸ್ ದಂಧೆಯಲ್ಲಿ ತೊಡಗಿದ ಯಾರನ್ನೂ ರಕ್ಷಿಸುವ ಪ್ರಶ್ನೇ ಇಲ್ಲ: ಸಿಎಂ ಯಡಿಯೂರಪ್ಪ

ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವೋ ಯಾರನ್ನೇ ಆಗಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹಬ್ಬಿರುವ ಮಾದಕ ವಸ್ತು ಜಾಲವನ್ನು ಸದೆಬಡಿಯುದೆ ಸುಮ್ಮನಿರುವುದಿಲ್ಲ ಎಂಬ ಕಠಿಣ ಸಂದೇಶವನ್ನು ರವಾನಿಸಿದ್ದಾರೆ. 

ಬೆಂಗಳೂರು: ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವೋ ಯಾರನ್ನೇ ಆಗಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹಬ್ಬಿರುವ ಮಾದಕ ವಸ್ತು ಜಾಲವನ್ನು ಸದೆಬಡಿಯುದೆ ಸುಮ್ಮನಿರುವುದಿಲ್ಲ ಎಂಬ ಕಠಿಣ ಸಂದೇಶವನ್ನು ರವಾನಿಸಿದ್ದಾರೆ. 

ಕನ್ನಡ ಚಿತ್ರರಂಗದ ಹಲವರು ಸೇರಿದಂದೆ ಅತಿಗಣ್ಯರ ವಲಯದಲ್ಲಿ ಕಂಪನ ಉಂಟು ಮಾಡಿರುವ ಮಾದಕ ದ್ರವ್ಯ ಪ್ರಕರಣದ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ. ಯಾರೇ ಪ್ರಕರಣದಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ಧ ಸಮರ್ಪಕ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. 

ಡ್ರಗ್ಸ್ ದಂಧೆ ವಿರುದ್ಧ ದೇಶದಲ್ಲಿ ಮೊದಲ ಬಾರಿಗೆ ಬಿಗಿಯಾದ ಕ್ರಮ ತೆಗೆದುಕೊಂಡಿದ್ದೇವೆ. ಡ್ರಗ್ಸ್ ನಿಂದ ಯುವಕರು, ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ದುಷ್ಪರಿಣಾಮ ಕೊನೆಯಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಏನೇನು ಕ್ರಮ ಕೈಗೊಳ್ಳಬೇಕೋ ಅದೆಲ್ಲವನ್ನೂ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT