ಸಿದ್ದರಾಮಯ್ಯ 
ರಾಜ್ಯ

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಸಲು ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ಸರ್ಕಾರ ಆದ್ಯತೆ ಮೇರೆಗೆ ಯೂರಿಯಾ ಆಮದು ಮಾಡಿಕೊಂಡು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ವಿತರಿಸುವ ಕೆಲಸ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಉಂಟಾಗಿದ್ದು, ರೈತರು ಮುಂದೇನು ಗತಿ ಎಂದು ಆತಂಕಕ್ಕೀಡಾಗಿದ್ದಾರೆ. ತಕ್ಷಣ ಸರ್ಕಾರ ಆದ್ಯತೆ ಮೇರೆಗೆ ಯೂರಿಯಾ ಆಮದು ಮಾಡಿಕೊಂಡು, ರೈತರಿಗೆ ಅಗತ್ಯ ಪ್ರಮಾಣದಲ್ಲಿ ವಿತರಿಸುವ ಕೆಲಸ ಮಾಡಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿತ್ತನೆ ಸಮಯದಲ್ಲಿ ಸಾಮಾನ್ಯವಾಗಿ 8,50,000 ಮೆಟ್ರಿಕ್ ಟನ್ ಯೂರಿಯಾ ಬೇಕಾಗುತ್ತದೆ, ಸರ್ಕಾರದ ವೆಬ್ ಸೈಟ್ ನಲ್ಲಿ ಮೇ 1ರಿಂದ ಸೆಪ್ಟಂಬರ್ 6ರವರೆಗಗೆ 8,95,221 ಮೆಟ್ರಿಕ್ ಟನ್ ವಿತರಿಸಿರುವುದಾಗಿ ಪ್ರಕಟಿಸಲಾಗಿದೆ. ಇನ್ನು 1,88,996 ಮೆಟ್ರಿಕ್ ಟನ್ ರಸಗೊಬ್ಬರ ವಿತರಿಸಬೇಕಾಗಿದೆ, ಹೀಗಾಗಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಸಿಗುತ್ತಿಲ್ಲ, ಅನ್ನದಾತರು ಪ್ರತಿಭಟನೆಗಿಳಿಯುವ ಮುನ್ನವೇ ಸರ್ಕಾರ ಸೂಕ್ತ ಪ್ರಮಾಣದ ರಸಗೊಬ್ಬರ ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT