ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ 
ರಾಜ್ಯ

ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್

ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು. ನೆಗಡಿ, ಮೈ-ಕೈ ನೋವಿದ್ದ ಕಾರಣ  ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಮನೋಜ್ ಕುಮಾರ್ ಹಾಗೂ ಅವರ ಪತ್ನಿ, ಮಗನಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಹೋಂ ಐಸೋಲೇಷನ್​​​​​ನಲ್ಲೇ ಇದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು 9 ದಿನಕ್ಕೆ ಕೋವಿಡ್​ನಿಂದ ಗುಣಮುಖರಾಗಿದ್ದಾರೆ.

ಈ ಕುರಿತು  ಮನೋಜ್ ಕುಮಾರ್  ಮಾಧ್ಯಮಗಳೊಂದಿಗೆಪ್ರತಿಕ್ರಿಯಿಸಿದ್ದು, ಹೋಂ ಐಸೋಲೇಷನ್​ನಲ್ಲಿದ್ದು ಗುಣಮುಖರಾಗಿದ್ದೇವೆ, ರೋಗ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು, ಒಂದು ವೇಳೆ ನಿರ್ಲಕ್ಷಿಸಿದರೆ ವೈದ್ಯರು ಅಸಹಾಯಕರಾಗುತ್ತಾರೆ. ಹೋಂ ಐಸೋಲೇಷನ್​​ನಲ್ಲಿದ್ದುಕೊಂಡೆ ಗುಣಮುಖರಾಗಬಹುದು,  ಒಂದು ವೇಳೆ ಸೋಂಕು ದೃಢವಾದರೂ ಧೈರ್ಯಗೆಡಬಾರದು ಎಂದಿದ್ದಾರೆ.ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ  ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.

ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT