ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೇಳಿಕೊಡುತ್ತಿರುವ ಸಂಪನ್ಮೂಲ ವ್ಯಕ್ತಿ ಜಯಣ್ಣ 
ರಾಜ್ಯ

'ಪುಟ್ಟ ಮಕ್ಕಳಿಗೆ ಪಾಠ ಮಾಡೋದು ಹೇಗೆ?' ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹೇಳಿಕೊಟ್ಟ ಸಂಪನ್ಮೂಲ ವ್ಯಕ್ತಿ ಜಯಣ್ಣ

ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ತುಮಕೂರು: ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ಹೀಗೆ 1ರಿಂದ 3ನೇ ತರಗತಿಯವರೆಗಿನ ಮಕ್ಕಳಿಗೆ ಯಾವ ರೀತಿ ಪಾಠ ಮಾಡಬೇಕೆಂದು ನಿನ್ನೆ ತುಮಕೂರಿನ ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿ ಹೆಚ್ ಜಯಣ್ಣ ಅಭಿನಯ ಮಾಡಿ ತೋರಿಸುವ ಮೂಲಕ ಹೇಳಿಕೊಟ್ಟರು, ಅಜ್ಜಿ ಬಂದಳು ಹಟ್ಟಿಗೆ ಎಂಬ ಪದ್ಯವನ್ನು ಅವರು ಹಾವ ಭಾವದ ಮೂಲಕ ಮಾಡಿ ತೋರಿಸಿದ್ದು ಅದನ್ನು ಶಿಕ್ಷಕರು ಅನುಸರಿಸುತ್ತಿದ್ದುದು ನೋಡಲು ಸೊಗಸಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT