ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೇಳಿಕೊಡುತ್ತಿರುವ ಸಂಪನ್ಮೂಲ ವ್ಯಕ್ತಿ ಜಯಣ್ಣ 
ರಾಜ್ಯ

'ಪುಟ್ಟ ಮಕ್ಕಳಿಗೆ ಪಾಠ ಮಾಡೋದು ಹೇಗೆ?' ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹೇಳಿಕೊಟ್ಟ ಸಂಪನ್ಮೂಲ ವ್ಯಕ್ತಿ ಜಯಣ್ಣ

ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ತುಮಕೂರು: ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ಹೀಗೆ 1ರಿಂದ 3ನೇ ತರಗತಿಯವರೆಗಿನ ಮಕ್ಕಳಿಗೆ ಯಾವ ರೀತಿ ಪಾಠ ಮಾಡಬೇಕೆಂದು ನಿನ್ನೆ ತುಮಕೂರಿನ ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿ ಹೆಚ್ ಜಯಣ್ಣ ಅಭಿನಯ ಮಾಡಿ ತೋರಿಸುವ ಮೂಲಕ ಹೇಳಿಕೊಟ್ಟರು, ಅಜ್ಜಿ ಬಂದಳು ಹಟ್ಟಿಗೆ ಎಂಬ ಪದ್ಯವನ್ನು ಅವರು ಹಾವ ಭಾವದ ಮೂಲಕ ಮಾಡಿ ತೋರಿಸಿದ್ದು ಅದನ್ನು ಶಿಕ್ಷಕರು ಅನುಸರಿಸುತ್ತಿದ್ದುದು ನೋಡಲು ಸೊಗಸಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT