ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೇಳಿಕೊಡುತ್ತಿರುವ ಸಂಪನ್ಮೂಲ ವ್ಯಕ್ತಿ ಜಯಣ್ಣ 
ರಾಜ್ಯ

'ಪುಟ್ಟ ಮಕ್ಕಳಿಗೆ ಪಾಠ ಮಾಡೋದು ಹೇಗೆ?' ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಹೇಳಿಕೊಟ್ಟ ಸಂಪನ್ಮೂಲ ವ್ಯಕ್ತಿ ಜಯಣ್ಣ

ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ತುಮಕೂರು: ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎನ್ನುತ್ತಾರೆ, ವಿದ್ಯಾರ್ಥಿಗಳಿಗೆ ಚೆನ್ನಾಗಿ ಅರ್ಥವಾಗುವಂತೆ, ಮಕ್ಕಳಿಗೆ ಆಸಕ್ತಿದಾಯಕವಾಗಿ ಪಾಠ ಹೇಳಿಕೊಡಲು ಶಿಕ್ಷಕರಲ್ಲಿ ಕಲೆ ಬೇಕು. ಅದರಲ್ಲೂ ಪುಟ್ಟ ಮಕ್ಕಳಿಗೆ ಪಾಠ ಮಾಡುವುದೆಂದರೆ ಶಿಕ್ಷಕರಿಗೆ ಇನ್ನಷ್ಟು ಸವಾಲು. ಆಟ, ಹಾವ, ಭಾವ-ಅಭಿನಯದ ಮೂಲಕ ಪುಟ್ಟ ಮಕ್ಕಳಿಗೆ ಹೇಳಿ ಕೊಟ್ಟರೆ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ.

ಹೀಗೆ 1ರಿಂದ 3ನೇ ತರಗತಿಯವರೆಗಿನ ಮಕ್ಕಳಿಗೆ ಯಾವ ರೀತಿ ಪಾಠ ಮಾಡಬೇಕೆಂದು ನಿನ್ನೆ ತುಮಕೂರಿನ ಹುಳಿಯಾರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿ ಹೆಚ್ ಜಯಣ್ಣ ಅಭಿನಯ ಮಾಡಿ ತೋರಿಸುವ ಮೂಲಕ ಹೇಳಿಕೊಟ್ಟರು, ಅಜ್ಜಿ ಬಂದಳು ಹಟ್ಟಿಗೆ ಎಂಬ ಪದ್ಯವನ್ನು ಅವರು ಹಾವ ಭಾವದ ಮೂಲಕ ಮಾಡಿ ತೋರಿಸಿದ್ದು ಅದನ್ನು ಶಿಕ್ಷಕರು ಅನುಸರಿಸುತ್ತಿದ್ದುದು ನೋಡಲು ಸೊಗಸಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT