ಪೆಸಿಫಿಕ್ ರಿಡ್ಲೆ ಆಮೆ 
ರಾಜ್ಯ

ಕಾರವಾರ: ಅಳಿವಿನಂಚಿನಲ್ಲಿರುವ  ಪೆಸಿಫಿಕ್ ರಿಡ್ಲೆ ಆಮೆ ಮೃತದೇಹ ಪತ್ತೆ

ಅಳಿವಿನಂಚಿನಲ್ಲಿರುವ ಅಪರೂಪದ ಪೆಸಿಫಿಕ್ ರಿಡ್ಲೆ ಕಡಲಾಮೆಯ ಮೃತದೇಹವೊಂದು ಕಾರವಾರದಲ್ಲಿ ಪತ್ತೆಯಾಗಿದೆ. ಮೀನುಗಾರರು ಬೀಸಿದ್ದ ಬಲೆಗೆ ಸಿಕ್ಕು ಕಾರವಾರದ ಕೋಡಿಭಾಗ್ ಬ್ರಿಡ್ಜ್  ಸಮೀಪ ಆಮೆ ಮೃತದೇಹ ಸಿಕ್ಕಿದೆ. 

ಕಾರವಾರ: ಅಳಿವಿನಂಚಿನಲ್ಲಿರುವ ಅಪರೂಪದ ಪೆಸಿಫಿಕ್ ರಿಡ್ಲೆ ಕಡಲಾಮೆಯ ಮೃತದೇಹವೊಂದು ಕಾರವಾರದಲ್ಲಿ ಪತ್ತೆಯಾಗಿದೆ. ಮೀನುಗಾರರು ಬೀಸಿದ್ದ ಬಲೆಗೆ ಸಿಕ್ಕು ಕಾರವಾರದ ಕೋಡಿಭಾಗ್ ಬ್ರಿಡ್ಜ್  ಸಮೀಪ ಆಮೆ ಮೃತದೇಹ ಸಿಕ್ಕಿದೆ. 

ಭಾರತದ ಪೂರ್ವ ಕರಾವಳಿ ರಾಜ್ಯ ಒಡಿಶಾದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕಡಲಾಮೆಗಳು ಕಾಣಿಸಿಕೊಳ್ಳುತ್ತದೆ. ಇವನ್ನು ಸಮುದ್ರ ಕಲ್ಮಶಗಳನ್ನು ಶುದ್ದೀಕರಿಸುವ ಆಮೆಗಳು ಎಂದೇ ಗುರುತಿಸಲಾಗುತ್ತದೆ. ಲೆಪಿಡೊಕೆಲಿಸ್ ಓಲಿವೆಸಿ ಎಂಬ ವೈಜ್ಞಾನಿಕ ಹೆಸರುಳ್ಳ ಈ ಕಡಲಾಮೆ ಸಂತತಿ ಕರ್ನಾಟಕದಲ್ಲಿ ಕಾಣಿಸಿಕೊಳ್ಳುವುದು ಅಪರೂಪ.

ರಾಜ್ಯದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಮೀನುಗಾರಿಕೆಯಿಂದ ಈ ಕಡಲಾಮೆಗಳ ಸಂತತಿ ನಾಶವಾಗುತ್ತಿದೆ ಎನ್ನಲಾಗಿದೆ. ಜತೆಗೆ ಜನರು ಈ ಆಮೆಗಳನ್ನು ತಿನ್ನುವುದಕ್ಕಾಗಿಯೂ ಬೇಟೆಯಾಡುತ್ತಾರೆ. ಅರಣ್ಯ ಇಲಾಖೆ ಈ ಆಮೆಗಳ ಬೇಟೆ ನಿಷೇಧಿಸಿದ್ದರೂ ರಾಜ್ಯದಲ್ಲಿ ಇವುಗಳ ಬೇಟೆ ಕಾನೂನುಬಾಹಿರವಾಗಿ ನಡೆದಿದೆ ಎಂದು ವರದಿಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ, ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್ ಲಭ್ಯ!

News headlines 20-11-2025| ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ 5 ವರ್ಷ ನಾನೇ ಸಿಎಂ-ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ

SCROLL FOR NEXT