ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ವೈದ್ಯರ ಮುಷ್ಕರ ಸೆ.18ವರೆಗೂ ಮುಂದುವರಿಕೆ!

ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದರೂ, ಕೆಲವು ಬೇಡಿಕೆಗಳ ಬಗ್ಗೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಹೀಗಾಗಿ ಮಂಗಳವಾರದಿಂದ ಆರಂಭಿಸಿರುವ ಅಸಹಕಾರ ಮುಷ್ಕರವನ್ನು ಸೆ.18ರವರೆಗೆ ಮುಂದುವರಿಸಲು ಸರ್ಕಾರಿ ವೈದ್ಯರು ನಿರ್ಧರಿಸಿದ್ದಾರೆ. 

ಬೆಂಗಳೂರು: ಸರ್ಕಾರಿ ವೈದ್ಯರ ವೇತನ ಪರಿಷ್ಕರಣೆ, ಬಡ್ತಿ ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದ್ದರೂ, ಕೆಲವು ಬೇಡಿಕೆಗಳ ಬಗ್ಗೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಹೀಗಾಗಿ ಮಂಗಳವಾರದಿಂದ ಆರಂಭಿಸಿರುವ ಅಸಹಕಾರ ಮುಷ್ಕರವನ್ನು ಸೆ.18ರವರೆಗೆ ಮುಂದುವರಿಸಲು ಸರ್ಕಾರಿ ವೈದ್ಯರು ನಿರ್ಧರಿಸಿದ್ದಾರೆ. 

ಸಂಧಾನ ಮಾತುಕತೆ ಫಲಪ್ರದ ಎಂದು ಸರ್ಕಾರ ಹೇಳಿದರೆ, ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸೆ.18ರಂದು ಸಚಿವರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಂತರ ಮುಷ್ಕರ ಮುಂದುವರೆಸಬೇಕೇ ಬೇಡವೇ ಎಂಬ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ. 

ಅಸಹಕಾರ ಮುಷ್ಕರದ ಹಿನ್ನೆಲೆಯಲ್ಲಿ ಕೋವಿಡ್ ಹೊರತು ಪಡಿಸಿ ಉಳಿದ ವಿವಿಧ ಬಗೆಯ ರೋಗಗಳು, ಚಿಕಿತ್ಸೆ ಆರೋಗ್ಯ ಸಮೀಕ್ಷೆ ಮುಂತಾದ ಯಾವುದೇ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಿಲ್ಲ. ಜೊತೆಗೆ ಸರ್ಕಾರ ನಡೆಸುವ ಯಾವುದೇ ಸಭೆಯಲ್ಲಿ ವೈದ್ಯರು ಭಾಗಿಯಾಗದೆ ಬಹಿಷ್ಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT