ಚಿಕಿತ್ಸೆಯ ಫೋಟೋ 
ರಾಜ್ಯ

ಮಂಗಳೂರು: ಚಿರತೆಗೆ ಪ್ರಸವ ವೇದನೆ, ಶಸ್ತ್ರ ಚಿಕಿತ್ಸೆ, ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು!

ಪಿಲಿಕುಳ ನಿಸರ್ಗ ಧಾಮದ ಮೃಗಾಲಯದಲ್ಲಿರುವ ಎಂಟು ವರ್ಷ ಪ್ರಾಯದ ಹೆಣ್ಣು ಚಿರತೆ ಚಿಂಟುವಿಗೆ ಪ್ರಸವ ಸಮಸ್ಯೆಯಿಂದ ಸ್ಥಿತಿ ಗಂಭೀರವಾಗಿತ್ತು.

ಮಂಗಳೂರು: ಪಿಲಿಕುಳ ನಿಸರ್ಗ ಧಾಮದ ಮೃಗಾಲಯದಲ್ಲಿರುವ ಎಂಟು ವರ್ಷ ಪ್ರಾಯದ ಹೆಣ್ಣು ಚಿರತೆ ಚಿಂಟುವಿಗೆ ಪ್ರಸವ ಸಮಸ್ಯೆಯಿಂದ ಸ್ಥಿತಿ ಗಂಭೀರವಾಗಿತ್ತು. 

ಬಳಿಕ  ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮೃತಪಟ್ಟ ಮರಿಗಳನ್ನು ಹೊರತೆಗೆಯಲಾಯಿತು. ಶಸ್ತ್ರ ಚಿಕಿತ್ಸೆಯ ನಂತರ ಚಿರತೆ ಚೇತರಿಸುತ್ತಿದ್ದು, ಮೃಗಾಲಯದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಚಿರತೆಯ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ.

ಶಸ್ತ್ರಚಿಕಿತ್ಸೆನ್ನು ಮೃಗಾಲಯದ ವೈದ್ಯಾಧಿಕಾರಿ ಡಾ. ವಿಷ್ಣುದತ್ ಮತ್ತು ಡಾ. ಯಶಸ್ವಿ ನಡೆಸಿದರು.  

ಎಂಟು ವರ್ಷಗಳ ಹಿಂದೆ ತಾಯಿಯಿಂದ ಪರಿತಕ್ತವಾದ ಐದು ದಿನಗಳ ಮರಿಯನ್ನು ಮೂಡುಬಿದರೆ ಸಮೀಪದಿದಂದ ರಕ್ಷಿಸಿ ಪಿಲಿಕುಳ ಮೃಗಾಲಯದಲ್ಲಿ ಚಿಂಟು ಎಂದು ಹೆಸರಿಟ್ಟು ಪೋಷಿಸಿ ಬೆಳೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿ

ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?

ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು!

ವಿಶ್ವಕಪ್ ವಿಜೇತೆ ರಿಚಾ ಘೋಷ್ ಭಾರತೀಯಳಲ್ವ: ಬಂಗಾಳದ ಮತದಾರರ ಪಟ್ಟಿಯಲ್ಲಿ 'ಶಂಕಿತ' ಎಂದು ಪಟ್ಟಿ ಮಾಡಲಾಗಿದೆ!

SCROLL FOR NEXT