ಆಸ್ಪತ್ರೆ ಬಿಲ್ 
ರಾಜ್ಯ

ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಆಸ್ಪತ್ರೆ ಬಿಲ್ 9.25 ಲಕ್ಷ; ಡಿಸಿಗೆ ದೂರು ನೀಡಿದ ಕುಟುಂಬ

ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ವ್ಯಕ್ತಿಯ ಖಾಸಗಿ ಆಸ್ಪತ್ರೆ ಬಿಲ್ ನೋಡಿ ಮೃತನ ಕುಟುಂಬಸ್ಥರು ದಂಗಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ವ್ಯಕ್ತಿಯ ಖಾಸಗಿ ಆಸ್ಪತ್ರೆ ಬಿಲ್ ನೋಡಿ ಮೃತನ ಕುಟುಂಬಸ್ಥರು ದಂಗಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊರೊನಾ ವೈರಸ್‌ ಈಗ ಜನರನ್ನು ಭಯ ಬೀಳಿಸುತ್ತಿಲ್ಲ ಆದರೆ ಆಸ್ಪತ್ರೆಯ ಬಿಲ್‌ಗಳೇ ಕೊರೊನಾ ವೈರಸ್‌ಗಿಂತಲೂ ಡೇಂಜರ್‌ ಆಗಿದೆ.

ಕೊರೊನಾ ವೈರಸ್ ನಿಂದಾಗಿ ಮೃತಪಟ್ಟ ವ್ಯಕ್ತಿಯ ಖಾಸಗಿ ಆಸ್ಪತ್ರೆ ಬಿಲ್ ಬರೋಬ್ಬರಿ "ಒಂಬತ್ತು ಲಕ್ಷ ಇಪ್ಪತ್ತೈದು ಸಾವಿರದ ಆರು ನೂರಾ ಒಂದು' ರುಪಾಯಿ(9,25,601) ಆಗಿದೆ. 

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಚಿಕ್ಕಮಗಳೂರು ನಗರದ  ಖಾಸಗಿ ಆಸ್ಪತ್ರೆಗೆ ಸೇರಿದ್ದ ರೋಗಿಯು ಸಾವನ್ನಪ್ಪಿದ್ದಾನೆ. ಬದುಕುಳಿಯದಿದ್ದರೂ 9 ಲಕ್ಷಕ್ಕೂ ಹೆಚ್ಚು ಬಿಲ್ ಮಾಡಿದೆ.

ಸಖರಾಯಪಟ್ಟಣದ ಪಿಳ್ಳೆನಹಳ್ಳಿಯ 70 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೊಡ್ಡ ಮೊತ್ತದ ಬಿಲ್ ನಿಂದ ಕಂಗೆಟ್ಟಿರುವ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆರೋಪಿಸಿ, ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026ನಲ್ಲಿ ಇತಿಹಾಸ ಸೃಷ್ಟಿ: Delhi Capitals ನೀಡಿದ 265 ರನ್ ಚೇಸ್ ಮಾಡಿ ದಾಖಲೆ ಬರೆದ Punjab Kings!

ಡಾ.ರಾಜ್ ಸ್ಮಾರಕ ಕುರಿತು ಕೊಂಕು: ನಟ ಚೇತನ್ ಮನೆ ಮುಂದೆ ಹೈಡ್ರಾಮಾ, ಅವನನ್ನ ಬದುಕೋಕೆ ಬಿಡಲ್ಲ ಎಂದ ಸಾರಾ ಗೋವಿಂದ್, ಕ್ಷಮೆ ಯಾಚನೆ!

BJP ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಉಪರಾಷ್ಟ್ರಪತಿಗೆ AAP ಪತ್ರ: ಸಂಜಯ್ ಸಿಂಗ್

ಲೇ ಮುಠಾಳ ಅರ್ಥ ಮಾಡ್ಕೋ, ಯೋಗತ್ಯೆ ಇದ್ದವರಿಗೆ ಎಲ್ಲವೂ ಸಿಗುತ್ತೆ: ಚೇತನ್ ಅಹಿಂಸಾ ವಿರುದ್ಧ ಸಾರಾ ಗೋವಿಂದ್ ಆಕ್ರೋಶ!

ಪೊಲೀಸಪ್ಪನ ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಕಾನ್ಸ್‌ಟೇಬಲ್‌ನ ಪತ್ನಿ, ಮಗುವನ್ನು ಇರಿದು ಕೊಂದ ಯುವತಿ!

SCROLL FOR NEXT