ಆನಂದ್ ಚೋಪ್ರಾQ 
ರಾಜ್ಯ

ಬೆಳಗಾವಿ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಮುಖಂಡ ಆನಂದ್ ಚೋಪ್ರಾ ವಿಧಿವಶ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಆನಂದ್ ಚೋಪ್ರಾ ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೆಳಗಾವಿ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಸಮಾಜ ಸೇವಕ ಆನಂದ್ ಚೋಪ್ರಾ ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಮುಖ ಉದ್ಯಮಿಯಾಗಿದ್ದ ಐವತ್ತನಾಲ್ಕು ವರ್ಷ ವಯಸ್ಸಿನ ಚೋಪ್ರಾ, ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿ ಆನಂದ್ ಮಾಮನಿ ವಿರುದ್ಧ ಸ್ಪರ್ಧಿಸಿದ್ದರು.

ಆನಂದ್ ಛೋಪ್ರಾ ನಿಧನಕ್ಕೆ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

'ಕುಮಾರಸ್ವಾಮಿಯನ್ನು ಮೋದಿ- ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'

ಕೇಂದ್ರದ ಮೇಲೆ ಆರೋಪ ಮಾಡಿ ವೈಫಲ್ಯ ಮರೆಮಾಚುವ ಯತ್ನ, ಜನಸೇವೆ ಸುವರ್ಣಾವಕಾಶ ಕಳೆದುಕೊಂಡ ಸಿದ್ದರಾಮಯ್ಯ: ವಿಜಯೇಂದ್ರ ವಾಗ್ದಾಳಿ

SCROLL FOR NEXT