ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದ ಅಮಲಿನಲ್ಲಿ ನೇಣಿಗೆ ಶರಣಾದ ಯುವಕ 

ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ: ಅತಿಯಾಗಿ ಮದ್ಯದ ಚಟಕ್ಕೆ ದಾಸನಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ಕೊಳ್ಳೇಗಾಲ ಪಟ್ಟಣದ ಚಿಕ್ಕನಾಯಕರ ಬೀದಿ ನಿವಾಸಿ ಸಂತೋಷ (22) ಮೃತ ದುರ್ದೈವಿ. ದಿನಬೆಳಗಾದರೆ ಮಧ್ಯದ ಮೊರೆಹೋಗುತ್ತಿದ್ದ ಈತ ದಿನವಿಡೀ ಕುಡಿಯುತ್ತಿದ್ದ ಎನ್ನಲಾಗಿದೆ.

 ನಿನ್ನೆ ಸಂಜೆ ಮನೆಯಲ್ಲಿ ‌ಯಾರು‌ ಇಲ್ಲದಿರುವ ಸಮಯದಲ್ಲಿ ಕುಡಿದ ಅಮಲಿನಲ್ಲಿ ಸೀರೆ ಬಳಸಿ ನೇಣಿಗೆ ಕೊರೊಳೊಡ್ಡಿ ಮೃತಪಟ್ಟಿದ್ದಾನೆ.

ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ‌ ಮೃತದೇಹವನ್ನು‌ ನೀಡಲಾಯಿತು.

ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT