ಸಂಗ್ರಹ ಚಿತ್ರ 
ರಾಜ್ಯ

ತಿರುಮಲದಲ್ಲಿಂದು ಬ್ರಹ್ಮೋತ್ಸವ ಕಾರ್ಯಕ್ರಮಗಳು: ತಿಮ್ಮಪ್ಪನಿಗೆ ಪಟ್ಟೆವಸ್ತ್ರ ಸಮರ್ಪಿಸಲಿರುವ ಸಿಎಂ ಯಡಿಯೂರಪ್ಪ

ಕೊರೋನಾ ಸಂಕಷ್ಟದ ನಡುವಲ್ಲೇ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದ್ದು, ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಕೊರೋನಾ ಸಂಕಷ್ಟದ ನಡುವಲ್ಲೇ ಆಂಧ್ರಪ್ರದೇಶದ ತಿರುಮಲದಲ್ಲಿ ಸಾಲಕೊಟ್ಲ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿದ್ದು, ತಿರುಮಲದಲ್ಲಿಂದು 5ನೇ ದಿನದ ಸಾಲಕೊಟ್ಲ ಬ್ರಹ್ಮೋತ್ಸವ ಕಾರ್ಯಕ್ರಮ ವೆಂಕಟೇಶ್ವರ ದೇವಾಲಯದಲ್ಲಿ ಜರುಗುತ್ತಿದೆ. ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಇಂದು‌ ಸಂಜೆ ಸಿಎಂ ಯಡಿಯೂರಪ್ಪ ಯಡಿಯೂರಪ್ಪ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಬಾಲಾಜಿಗೆ ರಾಜ್ಯಗಳ ಪರ ಪಟ್ಟೆವಸ್ತ್ರ ಸಮರ್ಪಣೆ ಮಾಡಲಿದ್ದಾರೆ.

ಇಂದು ಮೋಹಿನಿ ಅವತಾರದಲ್ಲಿ ಶ್ರೀನಿವಾಸ ಭಕ್ತರಿಗೆ ಅಭಯ ನೀಡಲಿದ್ದಾನೆ. ರಾತ್ರಿ 8 ಗಂಟೆಯಿಂದ ಗರುಡ ವಾಹನ‌ದ‌ ಮೇಲೆ ಮಲೆಯಪ್ಪಸ್ವಾಮಿ ಮೆರವಣಿಗೆ ನಡೆಯುತ್ತೆ. ಕೋವಿಡ್ ನಿರ್ಬಂಧನೆಗಳ ಕಾರಣ ಕಲ್ಯಾಣೋತ್ಸವ ಕೇವಲ ಮಂಟಪ್ಪಕ್ಕೆ ಕಾರ್ಯಕ್ರಮಗಳನ್ನು ಸೀಮಿತ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT