ಮೃತ ಯುವಕರಾದ ಜಗದೀಶ್ ​ಐರಣಿ ಹಾಗೂ ಬೆಟ್ಟಪ್ಪ ಮಿಳ್ಳಿ 
ರಾಜ್ಯ

ಹಾವೇರಿ: ಎತ್ತಿನ ಬಂಡಿ ಸಮೇತ ನೀರುಪಾಲಾಗಿದ್ದ ಇಬ್ಬರು ಯುವಕರ ಶವ ಪತ್ತೆ

ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. 

ಹಾವೇರಿ: ಎರಡು ದಿನಗಳ ಹಿಂದೆ ಎತ್ತಿನ ಬಂಡಿ ಸಮೇತ ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕರಿಬ್ಬರ ಶವ ಪತ್ತೆಯಾಗಿದೆ. 

ನದಿಯಲ್ಲಿ ಮರಳು ತರಲು ಹೋಗಿದ್ದ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದ ಜಗದೀಶ್ ​ಐರಣಿ (25), ಬೆಟ್ಟಪ್ಪ ಮಿಳ್ಳಿ (25) ಎನ್ನುವವರ ಶವ ಇಂದು ಪತ್ತೆಯಾಗಿದೆ.    

ಸತತ ಎರಡು ದಿನಗಳ ಕಾಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂಡನೆ ಕಾರ್ಯಾಚರಣೆ ನಡೆದ ನಂತರ  9 ಕಿ.ಮೀ ಅಂತರದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಸಧ್ಯ ಮೃತ ಯುವಕರ ಕುಟುಂಬ, ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ರಾಣೇಬೆನ್ನೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

SCROLL FOR NEXT