ಆನಂದ್ ಸಿಂಗ್ 
ರಾಜ್ಯ

ಸಚಿವ ಆನಂದ್ ಸಿಂಗ್ ಸಹೋದರಿ ಮನೆ ಮೇಲೆ ಎಸ್ ಐಟಿ ದಾಳಿ 

ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಬಳ್ಳಾರಿ: ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಹೊಸಪೇಟೆ ಗಣಿ ಮಾಲೀಕರಾದ ರಾಣಿ ಸಂಯುಕ್ತ ಅವರ ಎರಡು ಮನೆ ಮತ್ತು ಕಚೇರಿಯ ಮೇಲೆ ಎಸ್.ಐ.ಟಿ‌.ದಾಳಿ. ಜೋಳದ ರಾಶಿ ಗುಡ್ಡದ ಬಳಿಯಿರುವ ರಾಣಿ ಸಂಯುಕ್ತ ಹೊಸ ಮನೆ, ಕಾಲೇಜು ರಸ್ತೆಯಲ್ಲಿನ ಹಳೇ ನಿವಾಸ ಹಾಗೂ ಎಂ.ಪಿ.ಪ್ರಕಾಶ್ ನಗರದಲ್ಲಿರುವ ಕಚೇರಿಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೃಷ್ಣ ಮಿನರಲ್ಸ್ ಮೇಲೆ ಇದ್ದ ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಣಿ ಸಂಯುಕ್ತ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಇನ್ಸ್‌ಪಕ್ಟರ್ ಲಕ್ಷ್ಮಿನಾರಾಣ ಹಾಗೂ ರಾಘವೇಂದ್ರ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

SCROLL FOR NEXT