ಶಶಿಕಲಾ 
ರಾಜ್ಯ

ಆರ್‌ಟಿಐ ಅಡಿಯಲ್ಲಿ ಯಾವುದೇ ಮಾಹಿತಿಯನ್ನು ಯಾರಿಗೂ ನೀಡಬೇಡಿ: ಅಧಿಕಾರಿಗಳಿಗೆ ಶಶಿಕಲಾ ಪತ್ರ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಅವರು ತಮ್ಮ ಬಿಡುಗಡೆ ಕುರಿತಂತೆ ಯಾರಿಗೂ ಯಾವುದೇ ರೀತಿಯ ಮಾಹಿತಿ ನೀಡಬಾರದು ಎಂದು ತಮ್ಮ ವಕೀಲರ ಮೂಲಕ ಜೈಲಿನ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

2017ರಿಂದ ಸೆರೆವಾಸ ಅನುಭವಿಸುತ್ತಿರುವ ಶಶಿಕಲಾ ಅವರು ಮುಂದಿನ ಜನವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅವರು ಬಿಡುಗಡೆ ಕುರಿತು ಈಗಾಗಲೇ ಹಲವರು ಮಾಹಿತಿ ಹಕ್ಕಿನ ಅಡಿ ಮಾಹಿತಿ ಪಡೆಯುವ ಸಾಧ್ಯತೆ ಇದೆ. 

ಈ ಹಿನ್ನೆಲೆ ಯಾವುದೇ ಕಾರಣಕ್ಕೂ ಶಿಕ್ಷಣ ಪೂರ್ಣಗೊಳ್ಳುವ ಅವಧಿ ದಿನ ಹಾಗೂ ನನಗೆ ಸಂಬಂಧಿಸಿದ ಇತರೆ ಯಾವ ಮಾಹಿತಿಯನ್ನು ಯಾರಿಗೂ ಕೂಡ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಇದು ತಮ್ಮ ಖಾಸಗಿ ಮಾಹಿತಿ ಹಕ್ಕು ಆಗಿದೆ ಎಂದು. ರಾಜಕೀಯ ವಿರೋಧಿಗಳು ಷಡ್ಯಂತ್ರಕ್ಕಾಗಿ  ಮಾಹಿತಿ ಪಡೆದು, ಅದರಿಂದ ಪ್ರಚಾರ ಪಡೆಯುವ ಸಾಧ್ಯತೆಗಳಿವೆ ಎಂದೂ ಕೂಡ ಅವರು ಪತ್ರದಲ್ಲಿ ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT