ರಾಜ್ಯ

ಕೋವಿಡ್: ರಾಜ್ಯದಲ್ಲಿಂದು 8,811 ಹೊಸ ಪ್ರಕರಣ, 5,417 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ರಾಜ್ಯದಲ್ಲಿ ಇದುವರೆಗೆ 5,66,023 ಕೋವಿಡ್ ಸೋಂಕು ಪತ್ತೆಯಾಗಿದೆ. ಅದರ ಪೈಕಿ 4,55,719 ಮಂದಿ ಗುಣಮುಖರಾಗಿದ್ದಾರೆ. ಇಂದು ಒಟ್ಟಾರೆ 86 ಮಂದಿ ಕೋವಿಡ್ ಗೆ ಬಲಿಯಾಗಿದ್ದರೆ  ಇದುವರೆಗೆ ರಾಜ್ಯದಲ್ಲಿ  8,503 ಮಂದಿ ಕೊರೋನಾ ಕಾರಣದಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಸತತ ಮೂರನೇ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು ಇಂದು 4,083 ಹೊಸ ಕೇಸ್ ಗಳು ದಾಖಲಾಗಿದೆ. 27 ಮಂದಿ ಇಂದು ಮಹಾಮಾರಿಯಿಂದ ಸಾವಿಗೀಡಾಗಿದ್ದಾರೆ. ನಗರದಲ್ಲಿ ಇದುವರೆಗೆ 2,16,630 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು 2,821 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಇಂದು 2,821 ಮಂದಿ ಗುಣಮುಖವಾಗಿ ಮನೆಗೆ ಮರಳಿದ್ದರೆ ಇದುವರೆಗೆ ಗುಣಮುಖರಾದವರ ಸಂಖ್ಯೆ 1,70,430 ಗೆ ತಲುಪಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT