ಸಚಿವ ಸುರೇಶ್ ಕುಮಾರ್ 
ರಾಜ್ಯ

ಶಾಲೆಗಳ ಆರಂಭಕ್ಕೆ ಕುರಿತು ಸಲಹೆ ಕೇಳಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಸಚಿವ ಮನವಿ ಮಾಡಿದ್ದಾರೆ.

ಶಾಲೆಗಳನ್ನು ಯಾವಾಗ ಆರಂಭಿಬೇಕು. ಯಾವ ಶಾಲೆಗಳನ್ನು ಮೊದಲು ಪ್ರಾರಂಭಿಸಬಹುದು.ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿ ಸಹಕಾರ ನಿರೀಕ್ಷಿಸಬಹುದು.ಈ ಕುರಿತು ಸಲಹೆ, ಸೂಚನೆ ನೀಡುವಂತೆ ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

ಸೋಂಕಿನಿಂದಾಗಿ ಕಳೆದ ಮಾರ್ಚ್ ನಲ್ಲಿ ಮುಚ್ಚಿದ ಶಾಲೆಗಳನ್ನು ಇನ್ನೂ ತೆರೆಯಲು ಸಾಧ್ಯವಾಗಿಲ್ಲ. ಜೂನ್ ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಇದು ಹಲವು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆ ನೀಡುವಂತೆ ಪತ್ರದಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT