ಕಮಲ್ ಪಂತ್ 
ರಾಜ್ಯ

ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು; ಬಲವಂತದ ಬಂದ್ ಗೆ ಅವಕಾಶವಿಲ್ಲ: ಪೊಲೀಸ್‌ ಆಯುಕ್ತ ಕಮಲ್ ಪಂತ್ ಎಚ್ಚರಿಕೆ

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬಂದ್ ಸಂಬಂಧ ನಾವು ಯಾರಿಗೂ ಅನುಮತಿ ನೀಡಿಲ್ಲ. ನಮ್ಮಿಂದ ಯಾರೂ ಅನುಮತಿಯನ್ನು ಪಡೆದಿಲ್ಲ. ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಹೇಳಿದರು.

ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಲು ಯತ್ನಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರಿಂದ ಬಾಂಡ್ ಬರೆಸಿಕೊಳ್ಳುತ್ತೇವೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಅವರೇ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT