ಪಿ. ರಾಜೇಂದ್ರ ಚೋಳನ್ 
ರಾಜ್ಯ

ಬೆಂಗಳೂರು ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಮುಖ್ಯಸ್ಥರಾಗಿ ಪಿ. ರಾಜೇಂದ್ರ ಚೋಳನ್ ನೇಮಕ

ಕರ್ನಾಟಕ ಸರ್ಕಾರ ಸೋಮವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ಸೋಮವಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ ಪಿ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಡಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. 

ಜೆ. ಮಂಜುನಾಥ್-ಬಿಬಿಎಂಪಿ ವಿಶೇಷ ಆಯುಕ್ತ, ಹೆಪ್ಸಿಬಾ ರಾಣಿ ಕೊರ್ಲಪಾಟಿ-ಬಿಬಿಎಂಪಿ ವಿಶೇಷ ಆಯುಕ್ತರು(ಎಸ್ಟೇಟ್) ಹಾಗೂ ಪಿ. ಶಿವಶಂಕರ್ ಅವರನ್ನು ಚಿಕ್ಕಬಳ್ಳಾಪುರ ಜಿ.ಪಂ. ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.

ಕರ್ನಾಟಕ ರೇಷ್ಮೆ ಮಾರುಕಟ್ಟೆ ಬೋರ್ಡ್ ಲಿಮೆಟೆಡ್ ನಿರ್ದೇಶಕರಾಗಿದ್ದ  ಎಂ.ಆರ್ ರವಿ ಕುಮಾರ್  ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯನ್ನಾಗಿ ನೇಮಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತವಾಗಿ ಮಾಜಿ ಅಧ್ಯಕ್ಷ ಸಾವು

10,000 ಅಡಿ ದಿಢೀರ್ ಕುಸಿದ 737 ಬೋಯಿಂಗ್ ವಿಮಾನ; ಮಾರ್ಗ ಮಧ್ಯೆ ವಿಂಡ್ ಶೀಲ್ಡ್ ಗೆ ಹಾನಿ; ಪೈಲೆಟ್, ಪ್ರಯಾಣಿಕರು ಬದುಕಿದ್ದೇ ಪವಾಡ!

SCROLL FOR NEXT