ಯೋಗಿ ಆದಿತ್ಯನಾಥ್ 
ರಾಜ್ಯ

'ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ, ತಕ್ಷಣವೇ ಅವರನ್ನು ಕಿತ್ತು ಹಾಕಿ': ಸಿದ್ದರಾಮಯ್ಯ

ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.

ಬೆಂಗಳೂರು: ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ ಅವರು ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?