ಕಾಡು ಪಾಪ 
ರಾಜ್ಯ

ಮಡಿಕೇರಿ: ನಾಪೋಕ್ಲು ಪಟ್ಟಣದಲ್ಲಿ ಅಪರೂಪದ ಕಾಡು ಪಾಪ ಪತ್ತೆ

ಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/

ಮಡಿಕೇರಿ: ಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/

ಫ್ರೀಲ್ಯಾನ್ಸ್ ಪತ್ರಕರ್ತರಾದ, ನಾಪೋಕ್ಲುವಿನ ರಮ್ಯಾ ಫೋಟೋ ಸ್ಟುಡಿಯೊ ಮಾಲೀಕ ದುಗ್ಗಲಾ ಸದಾನಂದ್ ಈ ಕಾಡು ಪಾಪವನ್ನು ಪತ್ತೆ ಮಾಡಿದ್ದಾರೆ. ಅವರು ತಮ್ಮ ಸ್ಟುಡಿಯೊದ ಮುಂದೆ ಬೆಳಿಗ್ಗಿನ ಸಮಯದಲ್ಲಿ ಈ ಆಪರೂಪದ ಪ್ರಾಣಿಯನ್ನು ಕಂಡಿದ್ದಾರೆ.

ಕಾಡು ಪಾಪವನ್ನು ಮುಟ್ಟಲು ಹೋದಾಗ ಅದು ಅವರಿಗೆ ಕಚ್ಚಿದೆ. ಆದರೂ ಸಹ ಕಡೆಗೊಮ್ಮೆ ಅದನ್ನು ಪೆಟ್ಟಿಯಲ್ಲಿ ಹಿಡಿದಿಡಲು ಅವರು ಯಶಸ್ವಿಯಾಗಿದ್ದಾರೆ.

ಬಳಿಕ ಕಾಡು ಪಾಪವನ್ನು ಭಾಗಮಂಡಲ ವಲಯದ ಅರಣ್ಯ ಅಧಿಕಾರಿ ದೇವರಾಜ್ ಅವರಿಗೆ ಹಸ್ತಾಂತರಿಸಲಾಯಿತು. ವನ್ಯಜೀವಿ ಕಾಯ್ದೆ, 1972 ರಲ್ಲಿ ಕಾಡು ಪಾಪವನ್ನು ಅಳಿವಿನಂಚಿನಲ್ಲಿರುವ ಜೀವಿಗಳ ಸಾಲಿನಲ್ಲಿ ಪಟ್ಟಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT