ಕಾಡು ಪಾಪ 
ರಾಜ್ಯ

ಮಡಿಕೇರಿ: ನಾಪೋಕ್ಲು ಪಟ್ಟಣದಲ್ಲಿ ಅಪರೂಪದ ಕಾಡು ಪಾಪ ಪತ್ತೆ

ಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/

ಮಡಿಕೇರಿ: ಅಳಿವಿನಂಚಿನಲ್ಲಿರುವ ಕಾಡು ಪಾಪವೊಂದನ್ನು ಕೊಡಗಿನ ನಾಪೋಕ್ಲು ಪಟ್ಟಣ ಪ್ರದೇಶದಲ್ಲಿ ಪತ್ತೆ ಮಾಡಲಾಗಿದೆ/

ಫ್ರೀಲ್ಯಾನ್ಸ್ ಪತ್ರಕರ್ತರಾದ, ನಾಪೋಕ್ಲುವಿನ ರಮ್ಯಾ ಫೋಟೋ ಸ್ಟುಡಿಯೊ ಮಾಲೀಕ ದುಗ್ಗಲಾ ಸದಾನಂದ್ ಈ ಕಾಡು ಪಾಪವನ್ನು ಪತ್ತೆ ಮಾಡಿದ್ದಾರೆ. ಅವರು ತಮ್ಮ ಸ್ಟುಡಿಯೊದ ಮುಂದೆ ಬೆಳಿಗ್ಗಿನ ಸಮಯದಲ್ಲಿ ಈ ಆಪರೂಪದ ಪ್ರಾಣಿಯನ್ನು ಕಂಡಿದ್ದಾರೆ.

ಕಾಡು ಪಾಪವನ್ನು ಮುಟ್ಟಲು ಹೋದಾಗ ಅದು ಅವರಿಗೆ ಕಚ್ಚಿದೆ. ಆದರೂ ಸಹ ಕಡೆಗೊಮ್ಮೆ ಅದನ್ನು ಪೆಟ್ಟಿಯಲ್ಲಿ ಹಿಡಿದಿಡಲು ಅವರು ಯಶಸ್ವಿಯಾಗಿದ್ದಾರೆ.

ಬಳಿಕ ಕಾಡು ಪಾಪವನ್ನು ಭಾಗಮಂಡಲ ವಲಯದ ಅರಣ್ಯ ಅಧಿಕಾರಿ ದೇವರಾಜ್ ಅವರಿಗೆ ಹಸ್ತಾಂತರಿಸಲಾಯಿತು. ವನ್ಯಜೀವಿ ಕಾಯ್ದೆ, 1972 ರಲ್ಲಿ ಕಾಡು ಪಾಪವನ್ನು ಅಳಿವಿನಂಚಿನಲ್ಲಿರುವ ಜೀವಿಗಳ ಸಾಲಿನಲ್ಲಿ ಪಟ್ಟಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT