ಕೋಡಿಹಳ್ಳಿ ಚಂದ್ರಶೇಖರ್ 
ರಾಜ್ಯ

6ನೇ ವೇತನ ಆಯೋಗವನ್ನು ಜಾರಿಗೊಳಿಸದಿರಲು ವೈಜ್ಞಾನಿಕ ಕಾರಣ ನೀಡಿ: ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಕೂಡ ಸಾರಿಗೆ ನೌಕರರ ಮುಷ್ಕರ ಮುಂದುವರಿಯಲಿದೆ. ಆರನೇ ವೇತನ ಆಯೋಗದ ಪ್ರಕಾರ ವೇತನ ಏಕೆ ಹೆಚ್ಚಿಸಲು ಸಾಧ್ಯವಿಲ್ಲ ಎನ್ನುವ ಕಾರಣವನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.

ತಮ್ಮ ಕರ್ತವ್ಯವನ್ನು ಪುನರಾರಂಭಿಸದ ನೌಕರರಿಗೆ ಮಾರ್ಚ್ ವೇತನ ಪಾವತಿ ವಿಳಂಬ ಮಾಡುತ್ತಿರುವುದಕ್ಕಾಗಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಅವರು ನೌಕರರು ಯುಗಾದಿ ಹಬ್ಬವನ್ನು ಹೇಗೆ ಆಚರಿಸಬೇಕು ಎಂದು ಕೇಳಿದರು.

ಸಮಾಜದ ಬಗ್ಗೆ ಕಾಳಜಿ ಇದ್ದವರೇ ನಿಜವಾದ ನಾಯಕ: ಸುರೇಶ್ ಕುಮಾರ್

ನಾಯಕನಾದವರಿಗೆ ಸಮಾಜದ ಬಗ್ಗೆ ನಿಜವಾದ ಕಾಳಜಿ, ಅಂತಃಕರಣ ಇರಬೇಕು, ಹಾಗಿಲ್ಲದೆ ಕೇವಲ ನಾನು ನಾಯಕತ್ಚ ವಹಿಸಿದ್ದೇನೆ ಜನರಿಗೆ ಏನೇ ತೊಂದರೆಯಾದರೂ ಅಡ್ಡಿ ಇಲ್ಲ ಎನ್ನುವವರು ನಿಜವಾದ ನಾಯಕರಲ್ಲ ಎಂದು ಶಿಕ್ಷಣ ಸಚಿವ ಎನ್. ಸುರೇಶ್ ಕುಮಾರ್ ಹೇಳೀದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

SCROLL FOR NEXT