ಕೋಡಿಹಳ್ಳಿ ಚಂದ್ರಶೇಖರ್ 
ರಾಜ್ಯ

6ನೇ ವೇತನ ಆಯೋಗವನ್ನು ಜಾರಿಗೊಳಿಸದಿರಲು ವೈಜ್ಞಾನಿಕ ಕಾರಣ ನೀಡಿ: ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಕೂಡ ಸಾರಿಗೆ ನೌಕರರ ಮುಷ್ಕರ ಮುಂದುವರಿಯಲಿದೆ. ಆರನೇ ವೇತನ ಆಯೋಗದ ಪ್ರಕಾರ ವೇತನ ಏಕೆ ಹೆಚ್ಚಿಸಲು ಸಾಧ್ಯವಿಲ್ಲ ಎನ್ನುವ ಕಾರಣವನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.

ತಮ್ಮ ಕರ್ತವ್ಯವನ್ನು ಪುನರಾರಂಭಿಸದ ನೌಕರರಿಗೆ ಮಾರ್ಚ್ ವೇತನ ಪಾವತಿ ವಿಳಂಬ ಮಾಡುತ್ತಿರುವುದಕ್ಕಾಗಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಅವರು ನೌಕರರು ಯುಗಾದಿ ಹಬ್ಬವನ್ನು ಹೇಗೆ ಆಚರಿಸಬೇಕು ಎಂದು ಕೇಳಿದರು.

ಸಮಾಜದ ಬಗ್ಗೆ ಕಾಳಜಿ ಇದ್ದವರೇ ನಿಜವಾದ ನಾಯಕ: ಸುರೇಶ್ ಕುಮಾರ್

ನಾಯಕನಾದವರಿಗೆ ಸಮಾಜದ ಬಗ್ಗೆ ನಿಜವಾದ ಕಾಳಜಿ, ಅಂತಃಕರಣ ಇರಬೇಕು, ಹಾಗಿಲ್ಲದೆ ಕೇವಲ ನಾನು ನಾಯಕತ್ಚ ವಹಿಸಿದ್ದೇನೆ ಜನರಿಗೆ ಏನೇ ತೊಂದರೆಯಾದರೂ ಅಡ್ಡಿ ಇಲ್ಲ ಎನ್ನುವವರು ನಿಜವಾದ ನಾಯಕರಲ್ಲ ಎಂದು ಶಿಕ್ಷಣ ಸಚಿವ ಎನ್. ಸುರೇಶ್ ಕುಮಾರ್ ಹೇಳೀದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT