ಕೋಡಿಹಳ್ಳಿ ಚಂದ್ರಶೇಖರ್ 
ರಾಜ್ಯ

6ನೇ ವೇತನ ಆಯೋಗವನ್ನು ಜಾರಿಗೊಳಿಸದಿರಲು ವೈಜ್ಞಾನಿಕ ಕಾರಣ ನೀಡಿ: ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ  ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಕೂಡ ಸಾರಿಗೆ ನೌಕರರ ಮುಷ್ಕರ ಮುಂದುವರಿಯಲಿದೆ. ಆರನೇ ವೇತನ ಆಯೋಗದ ಪ್ರಕಾರ ವೇತನ ಏಕೆ ಹೆಚ್ಚಿಸಲು ಸಾಧ್ಯವಿಲ್ಲ ಎನ್ನುವ ಕಾರಣವನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.

ತಮ್ಮ ಕರ್ತವ್ಯವನ್ನು ಪುನರಾರಂಭಿಸದ ನೌಕರರಿಗೆ ಮಾರ್ಚ್ ವೇತನ ಪಾವತಿ ವಿಳಂಬ ಮಾಡುತ್ತಿರುವುದಕ್ಕಾಗಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಅವರು ನೌಕರರು ಯುಗಾದಿ ಹಬ್ಬವನ್ನು ಹೇಗೆ ಆಚರಿಸಬೇಕು ಎಂದು ಕೇಳಿದರು.

ಸಮಾಜದ ಬಗ್ಗೆ ಕಾಳಜಿ ಇದ್ದವರೇ ನಿಜವಾದ ನಾಯಕ: ಸುರೇಶ್ ಕುಮಾರ್

ನಾಯಕನಾದವರಿಗೆ ಸಮಾಜದ ಬಗ್ಗೆ ನಿಜವಾದ ಕಾಳಜಿ, ಅಂತಃಕರಣ ಇರಬೇಕು, ಹಾಗಿಲ್ಲದೆ ಕೇವಲ ನಾನು ನಾಯಕತ್ಚ ವಹಿಸಿದ್ದೇನೆ ಜನರಿಗೆ ಏನೇ ತೊಂದರೆಯಾದರೂ ಅಡ್ಡಿ ಇಲ್ಲ ಎನ್ನುವವರು ನಿಜವಾದ ನಾಯಕರಲ್ಲ ಎಂದು ಶಿಕ್ಷಣ ಸಚಿವ ಎನ್. ಸುರೇಶ್ ಕುಮಾರ್ ಹೇಳೀದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT