ಸಿಎಂ ಯಡಿಯೂರಪ್ಪ 
ರಾಜ್ಯ

ಕೋವಿಡ್-19: ಲಾಕ್ ಡೌನ್ ಸಂಬಂಧ ಏ. 18ರಂದು ಸರ್ವಪಕ್ಷ ಸಭೆ ಕರೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ

ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೀದರ್: ಕೋವಿಡ್ -19 ಪರಿಸ್ಥಿತಿ ಮತ್ತು ಲಾಕ್‌ಡೌನ್ ಹೇರುವ ಕುರಿತು ಚರ್ಚಿಸಲು ಈ ತಿಂಗಳ 18 ರಂದು ಸರ್ವಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖಗವಸುಗಳನ್ನುಧರಿಸಿ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವ ಮೂಲಕ ಎರಡನೇ ಹಂತದಲ್ಲಿ ಸೋಂಕು ಉಲ್ಬಣವನ್ನು ನಿಯಂತ್ರಿಸುವಲ್ಲಿ ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಮೇ 2 ರ ವೇಳೆಗೆ ಕೋವಿಡ್ ಎರಡನೇ ಅಲೆಯ ಸಕಾರಾತ್ಮಕ ಪ್ರಕರಣಗಳು ಉತ್ತುಂಗಕ್ಕೇರಬಹುದು ಎಂದು ತಜ್ಞರ ಸಮಿತಿ ವರದಿ ನೀಡಿದೆ ಎಂದು ಅವರು ಹೇಳಿದ್ದಾರೆ. ಆದರೆ, ಸದ್ಯ ಲಾಕ್‌ಡೌನ್ ಹೇರುವ ಪ್ರಸ್ತಾಪವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT