9 ಮೀನುಗಾರರ ಪತ್ತೆಗೆ ಶೋಧ 
ರಾಜ್ಯ

ದೋಣಿ ದುರಂತ: ನಾಪತ್ತೆಯಾದ 9 ಮೀನುಗಾರರ ಪತ್ತೆಗೆ ಶೋಧ ಮುಂದುವರಿಕೆ 

ಸರಕು ಹಡಗಿಗೆ ಡಿಕ್ಕಿ ಹೊಡೆದು ಈ ತಿಂಗಳ 12 ರಂದು ಸಮುದ್ರದಲ್ಲಿ ಮುಳುಗಿದ ಕೇರಳದ ಮೀನುಗಾರಿಕಾ ದೋಣಿಯಲ್ಲಿದ್ದ 14 ಮೀನುಗಾರರ ಪೈಕಿ ಒಂಬತ್ತು ಮೀನುಗಾರರು ಇನ್ನೂ ಪತ್ತೆಯಾಗಿಲ್ಲ. 

ಮಂಗಳೂರು: ಸರಕು ಹಡಗಿಗೆ ಡಿಕ್ಕಿ ಹೊಡೆದು ಈ ತಿಂಗಳ 12 ರಂದು ಸಮುದ್ರದಲ್ಲಿ ಮುಳುಗಿದ ಕೇರಳದ ಮೀನುಗಾರಿಕಾ ದೋಣಿಯಲ್ಲಿದ್ದ 14 ಮೀನುಗಾರರ ಪೈಕಿ ಒಂಬತ್ತು ಮೀನುಗಾರರು ಇನ್ನೂ ಪತ್ತೆಯಾಗಿಲ್ಲ. 

ಈ ಮಧ್ಯೆ, ಪತ್ತೆಯಾದ ಮೂವರು ಮೀನುಗಾರರ ಮೃತದೇಹಗಳ ಪೈಕಿ ಇಬ್ಬರ ಮೃತದೇಹಗಳನ್ನು ಅವರ ಸ್ವಂತ ಸ್ಥಳವಾದ ತಮಿಳುನಾಡಿಗೆ ಹಾಗೂ ಮತ್ತೋರ್ವ ಮೀನುಗಾರನ ಮೃತದೇಹವನ್ನು ಆತನ ಸ್ವಂತ ಸ್ಥಳವಾದ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ. 

ನಾಪತ್ತೆಯಾದ ಉಳಿದ ಮೀನುಗಾರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕರಾವಳಿ ಭದ್ರತಾ ಪೊಲೀಸ್ ಪಡೆ, ಹೆಲಿಕಾಪ್ಟರ್ ಮತ್ತು ಕಾರವಾರ ನೌಕಾ ನೆಲೆಯ ಹಡಗು ಈ ಕಾರ್ಯದಲ್ಲಿ ನಿರತವಾಗಿವೆ. ಪರಿಣಿತ ಈಜು ತಜ್ಞರನ್ನೂ ಶೋಧ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT