ದನ 
ರಾಜ್ಯ

ಕೊಡಗಿನಲ್ಲಿ ಕ್ರೂರ ಕೃತ್ಯ: ಗುಂಡಿಕ್ಕಿ, ಕತ್ತು ಸೀಳಿ ಮೂರು ದನಗಳ ಹತ್ಯೆ!

ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ಮಡಿಕೇರಿ: ಮಾಂಸದ ಆಸೆಗೆ ಮೂರು ದನಗಳನ್ನು ಗುಂಡಿಕ್ಕಿ, ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೊಡಗು ಜಿಲ್ಲೆ ಗೋಣಿಕೊಪ್ಪದಲ್ಲಿ ನಡೆದಿದೆ.

ದುಷ್ಕರ್ಮಿಗಳು ಮೃತ ದನಗಳ ಕಳೇಬರವನ್ನು ಇಲ್ಲೇ ಬಿಟ್ಟು ಹೋಗಿದ್ದಾರೆ.

ಎಸ್ಟೇಟ್ ಒಳಗಿನಿಂದ ಗುಂಡಿನ ಸದ್ದು ಕೇಳಿದ್ದಾಗಿ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಕೆಲ ದಿಬಗಳಿಂದ ದೇವರಪುರ, ತಿತಿಮತಿ ಭಾಗಗಳಲ್ಲಿ ದನಗಳ ಕಳವು ನಡೆಯುತ್ತಿದೆ ಎಂದು ಆರೋಪ ಕೇಳಿಬಂದಿದೆ,.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಜಯರಾಮ್‌ ಹಾಗೂ ಉಪ ನಿರೀಕ್ಷಕ  ಸುಬ್ಬಯ್ಯ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT